Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಬಿಎಂ ಆಯುಕ್ತರಿಗೆ ಸೂಚನೆ ಕೊಟ್ಟ ಸಿಎಂ

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಮಲ್ಲತ್ತಹಳ್ಳಿ ಕೆರೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.ಮನೆಗಳಿಗೆ, ಸೇತುವೆಗಳಿಗೆ ನೀರು ನುಗ್ಗಿದೆ, ರಸ್ತೆಗಳ ಮೇಲೆ ನೀರು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದರು. ಈ ವೇಳೆ ಮಾತನಾಡಿದ ಅವರು, ಮಳೆಯ ಪ್ರಮಾಣ ಅರ್ಥವಾಗಿದೆ ನಮಗೆ

ವಲಯ ಅಧಿಕಾರಿಗಳಿಗೆ,ಬಿಬಿಎಂಪಿ ಆಯುಕ್ತರು ಸೂಚನೆ ಕೊಟ್ಟಿದ್ದಾರೆ ಎಂದರು.

ಮಳೆ ಪರಿಹಾರ ಕ್ರಮಗಳನ್ನು ನಾನೇ ಖುದ್ದಾಗಿ ಗಮನಿಸ್ತಿದ್ದೇನೆ.ನಿನ್ನೆಯಿಂದ ಆಯುಕ್ತರ ಜತೆ ಸಂಪರ್ಕದಲ್ಲಿದ್ದೇನೆ
ಮನೆಗಳಿಗೆ ನೀರು ನುಗ್ಗಿದ್ದು, ಅದರತ್ತ ನಮ್ಮ ಆಧ್ಯತೆ ಕೊಡಲಾಗಿದೆ.
ಹಣಕಾಸಿನ ನೆರವನ್ನು ಸರ್ಕಾರ ಕೊಡಲಿದೆ ಎಂದರು.

ಮಳೆಯಿಂದಾಗಿ ರಾತ್ರಿಯೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಪರಿಹಾರ ಕೆಲಸಗಳನ್ನು ರಾತ್ರಿಯಿಂದಲೇ ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ. ರಾಜಕಾಲುವೆ, ಕೆರೆ, ತಗ್ಗುಪ್ರದೇಶದ ವಸತಿ ನಿವೇಶನಗಳ ಬಗ್ಗೆ ಕ್ರಮ ಕೈಗೊಂಡು
ನಗರವನ್ನು ಸುರಕ್ಷಿತ, ಹಸುರು ನಗರ ಮಾಡಲು ಕ್ರಮಕೈಗೊಳ್ಳುತ್ತೇವೆ
ಮಳೆಯಿಂದ ವಾಹನಗಳ ಮೇಲೆ ಮರಗಿಡ ಬಿದ್ದು ಜಖಂ ಆಗಿದೆ,ಹಸುಗಳು ಕೆಲವೆಡೆ ಮೃತಪಟ್ಟಿವೆ ಹಳೆಯ ಕಟ್ಟಡಗಳು ಹಾನಿಗೊಂಡಿವೆ. ಇವೆಲ್ಲದರ ಬಗ್ಗೆ ತಡಮಾಡದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!