Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ನನಗೆ ಅನ್ಯಾಯ ಮಾಡುತ್ತಿದ್ದಾರೆ, ಅವರನ್ನು ಸೋಲಿಸಲು ಸಿದ್ಧ : ವರ್ತೂರು ಪ್ರಕಾಶ್..!

Facebook
Twitter
Telegram
WhatsApp

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕೋಲಾರದಲ್ಲಿ ಘರ್ಜಿಸಿದ್ದಾರೆ. ಇಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಈ ಮಾತು ಕೆಲವರಲ್ಲಿ ನಡುಕವನ್ನು ಉಂಟು ಮಾಡಿರಬಹುದು. ಇದೀಗ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿ ಟಿಕೆಟ್ ಆಕಾಂಕ್ಚಿಯಾಗಿರುವ ವರ್ತೂರು ಪ್ರಕಾಶ್, ನಾನು ಸಿದ್ದರಾಮಯ್ಯ ಅವರನ್ನು ಎದುರಿಸಲು ಸಿದ್ಧನಿದ್ದೇನೆ. ಆದರೆ ಅವರು ಯಾರದ್ದೋ ಮಾತನ್ನು ಕೇಳಿಕೊಂಡು ಇಲ್ಲಿಗೆ ಬಂದಿದ್ದಾರೆ. ಕೊನೆಗೆ ಅನಾಥರಾಗುತ್ತಾರೆ. ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದ ಬಗ್ಗೆ ಗೊತ್ತಿಲ್ಲ.

ಅವರು ಕುರುಬ ಸಮುದಾಯದವರಾದ ಮಾತ್ರಕ್ಕೆ ಇಡೀ ಸಮುದಾಯದ ಮತಗಳು ಅವರಿಗೆ ಬೀಳುವುದಿಲ್ಲ. ಬಾದಾಮಿ ಕ್ಷೇತ್ರದಲ್ಲಿ 60 ಸಾವಿರ ಕುರುಬ ಮತಗಳು ಇದ್ದವು. ಆದರೂ ಅವರಿಗೆ ಯಾಕೆ ಅಷ್ಟು ಮತಗಳು ಬಿದ್ದವು. ಅವರವರ ಕ್ಷೇತ್ರದಲ್ಲಿ ಅವರೇ ನಾಯಕರು. ನನ್ನ ಕ್ಷೇತ್ರಕ್ಕೆ ಬಂದು ಅನ್ಯಾಯ ಮಾಡುತ್ತಿದ್ದಾರೆ. ಇಲ್ಲೇನಿದ್ದರು ಬಿಜೆಪಿ ಮತ್ತು ಜೆಡಿಎಸ್ ಗೆ ಮಾತ್ರ ಫೈಟ್ ಇರೋದು. ನಾನು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!