Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಕಿಚ್ಚ ಸುದೀಪ್..?

Facebook
Twitter
Telegram
WhatsApp

ಇಂಥದ್ದೊಂದು ವಿಚಾರ ಈಗ ರಾಜಕೀಯ ವಲಯ ಹಾಗೂ ಗಾಂಧಿನಗರದಲ್ಲಿ ಸಾಕಷ್ಟು ಸದ್ದು ಮಾಡುತ್ತಾ ಇದೆ. ಸುದೀಪ್ ಅವರಿಗೆ ರಾಜಕೀಯ ಹೊಸದೇನು ಅಲ್ಲ. ಈ ಹಿಂದೆಯೂ ಚುನಾವಣಾ ಅಖಾಡಕ್ಕೆ ಇಳಿದಿದ್ದರು. ಅದು ಸ್ನೇಹಿತರಿದ್ದ ಪಕ್ಷಕ್ಕೆ ಹೋಗಿ ಪ್ರಚಾರ ಮಾಡಿ ಬರುತ್ತಾ ಇದ್ದರು. ಆದರೆ ಈ ಬಾರಿ ಅವರನ್ನೇ ರಾಜಕೀಯ ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ಮನಸ್ಸು ಮಾಡಿದೆ. ಅದಕ್ಕಾಗಿಯೇ ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಸುದೀಪ್ ಅವರ ಭೇಟಿಗೆ ಕಳುಹಿಸಿದೆ ಎನ್ನಲಾಗಿದೆ.

ಸುದೀಪ್ ಅವರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಅದಕ್ಕೆಂದೆ ರಮ್ಯಾ ಅವರನ್ನೇ ಮುಂದೆ ಬಿಟ್ಟಿದೆ ಎನ್ನಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ರಮ್ಯಾ ಅವರು ಸುದೀಪ್ ಅವರ ಮನೆಗೆ ಹೋಗಿದ್ದಂತೆ. ಸುದೀಪ್ ಅವರಿಗೆ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಸುದೀಪ್ ಅವರನ್ನು ಪಕ್ಷಕ್ಕೆ ಆಹ್ವಾನ ಮಾಡಿದ್ದಲ್ಲದೆ, ಕಾಂಗ್ರೆಸ್ ಗೆ ಬಂದ್ರೆ ಕ್ಷೇತ್ರ ಕೂಡ ನಿಗದಿ ಮಾಡಲಾಗಿದೆಯಂತೆ. ಶಿವಮೊಗ್ಗ ಅಥವಾ ಚಿತ್ರದುರ್ಗದಲ್ಲಿ ನಿಂತುಕೊಳ್ಳಲು ಆಫರ್ ನೀಡಲಾಗಿದೆಯಂತೆ. ಈ ಎರಡು ಕ್ಷೇತ್ರದಲ್ಲಿ ಎಸ್ಟಿ ಸಮುದಾಯದ ವೋಟ್ ಗಳು ಹೆಚ್ಚಾಗಿರುವ ಕಾರಣ ST ವೋಟ್ ಗಳನ್ನು ಸೆಳೆಯುವುದಕ್ಕೆ ಕಾಂಗ್ರೆಸ್ ಈ ತೀರ್ಮಾನ ಮಾಡಿದೆ ಎನ್ನಲಾಗಿದೆ. ಇದಾಗ್ಯೂ ಸುದೀಪ್ ಕಡೆಯಿಂದ ಏನು ಉತ್ತರ ಬರಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!