Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಬಾಣಂತಿ ಸಾವು : ವೈದ್ಯರ ಮೇಲೆ ಪೋಷಕರ ಆರೋಪ..!

Facebook
Twitter
Telegram
WhatsApp

ಮಂಡ್ಯ: ಜಿಲ್ಲೆಯಲ್ಲಿರುವ ಚೇತನ್ ಮೆಟಾರ್ನಟಿ ಆಸ್ಪತ್ರೆ ಮುಂದೆ ಇಂದು ಫೊಷಕರ ಆಕ್ರಂದನ ಕೇಳಿಸುತ್ತಾ ಇತ್ತು. ವೈದ್ಯರ ಮೇಲಿನ ಆಕ್ರೋಶ ಕೇಳಿಸುತ್ತಾ ಇತ್ತು. ಇದಕ್ಕೆಲ್ಲಾ ಕಾರಣ ಬಾಣಂತಿಯ ಸಾವು. 29 ವರ್ಷದ ನೇತ್ರಾವತಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ನೇತ್ರಾವತಿ ಹೆರಿಗೆಗೂ ಮುನ್ನ ಆರಾಮವಾಗಿಯೇ ಇದ್ದರಂತೆ. ಬಳಿಕ ಅನುಮಾನಸ್ಪದವಾಗಿ ಸಾವನ್ನಪ್ಪಿರುವುದು ಪೋಷಕರ ಅನುಮಾನಕ್ಕೆ ಕಾರಣವಾಗಿದೆ. ಹೆರಿಗೆ ಆಗುವ ತನಕ ಚೆನ್ನಾಗಿಯೇ ಇದ್ದ ಮಗಳು, ಹೆರಿಗೆಯ ಬಳಿಕ ಸಾವನ್ನಪ್ಪಿದ್ದಾಳೆ. ಮಗಳ ಸಾವಿಗೆ ವೈದ್ಯರೆ ಕಾರಣ ಎಂದು ಪೋಷಕರು ಆಕ್ರೋಶಗೊಂಡಿದ್ದಾರೆ.

ಡಾ. ದಿನೇಶ್ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯ ಮುಂದೆ ಶವವನ್ನಿಟ್ಟು, ನಮ್ಮ‌ಮಗಳು ಜೀವಂತವಾಗಿ ಬೇಕು, ಶವವಾಗಿ ಬೇಡ ಎಂದು ನೋವು ತೋಡಿಕೊಂಡಿದ್ದಾರೆ. ಹಸುಗೂಸನ್ನು ಬಿಟ್ಟು ನೇತ್ರಾವತಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!