Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆ, ಚಳಿಯಲ್ಲೂ ಟೀ ಶರ್ಟ್ ಧರಿಸಿ ಹೇಗಿದ್ದರು..? : ರಿವಿಲ್ ಆಯ್ತು ರಾಹುಲ್ ಗಾಂಧಿ ಸತ್ಯ ಸಂಗತಿ..!

Facebook
Twitter
Telegram
WhatsApp

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಈ ಯಾತ್ರೆಯಲ್ಲಿ ಸಿಕ್ಕಾಪಟ್ಟೆ ಹೈಲೇಟ್ ಆಗಿದ್ದು ಎಂದರೆ ಅದು ಅವರು ತೊಟ್ಟಿದ್ದ ಟೀ ಶರ್ಟ್. ಎಷ್ಟು ರಾಜ್ಯಕ್ಕೆ ತೆರಳಿದರು ಬಿಳಿ ಬಣ್ಣದ ಟೀ ಶರ್ಟ್ ಮಾತ್ರ ಧರಿಸಿದ್ದರು. ಮಳೆ, ಗಾಳಿ, ಚಳಿ ಏನೇ ಇದ್ದರು, ಅದಕ್ಕೂ ಜಗ್ಗಲಿಲ್ಲ. ಟೀ ಶರ್ಟ್ ಒಂದರಲ್ಲಿಯೇ ಯಾತ್ರೆ ಮುಂದುವರೆಸಿದ್ದಾರೆ.

ಈ ಬಗ್ಗೆ ಹಲವರು ಅನುಮಾನ ಕೂಡ ವ್ಯಕ್ತಪಡಿಸಿದ್ದಾರೆ. ಇದೆಲ್ಲ ಹೇಗೆ ಸಾಧ್ಯ..? ಎಂದು ಉತ್ತರ ಪ್ರದೇಶದ ಆರೋಗ್ಯ ಸಚಿವರು ಈ ಬಗ್ಗೆ ಒಮ್ಮೆ, ಅನುಮಾನವನ್ನು ವ್ಯಕ್ತಪಡಿಸಿದ್ದರು. ಗಡಗಡ ನಡುಗುವ ಚಳಿಯಲ್ಲಿ ಜನರು ಪ್ರಾಣವನ್ನೆ ಬಿಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಮಾತ್ರ ಇಷ್ಟೊಂದು ಆರೋಗ್ಯವಾಗಿದ್ದಾರೆ. ಅವರ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಇದೆಯಾ ಎಂಬುದನ್ನು ಟೆಸ್ಟ್ ಮಾಡಬೇಕು ಎಂಬುದಾಗಿ ಹೇಳಿದ್ದರು. ಇನ್ನು ಹಲವರು ಥರ್ಮಕೋಲ್ ಬಳಸುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ಇದೀಗ ಇದಕ್ಕೆಲ್ಲಾ ಸ್ವತಃ ರಾಹುಲ್ ಗಾಂಧಿಯವರೇ ಉತ್ತರ ನೀಡಿದ್ದಾರೆ. ಕನ್ಯಾಕುಮಾರಿ, ಕೇರಳದಲ್ಲಿ ಯಾತ್ರೆ ಶುರುವಾದಾಗ ಬಿಸಿಲಿನ ವಾತಾವರಣವಿತ್ತು. ಮಧ್ಯಪ್ರದೇಶಕ್ಕೆ ಬರುವಷ್ಟರಲ್ಲಿ ಸ್ವಲ್ಪ ಚಳಿ ಆರಂಭವಾಗಿತ್ತು. ಒಂದು ದಿನ ಮೂರು ಬಡ ಹೆಣ್ಣು ಮಕ್ಕಳಯ ಬಂದು ಮತನಾಡಿಸಿದರು. ಅವರ ಕೈ ನಡುಗುತ್ತಾ ಇತ್ತು. ಚಳಿಗೆ ಆ ರೀತಿ ಆಗಿತ್ತು. ಆಗ ನಾನು ಯೋಚನೆ ಮಾಡಿದೆ, ಆ ಬಡ ಹೆಣ್ಣು ಮಕ್ಕಳಿಗೆ ಚಳಿಯಾದಂತೆ ರಾಹುಲ್ ಗಾಂಧಿಗೂ ಚಳಿಯಾಗುತ್ತಿರುತ್ತೆ ಎಂಬ ಸಂದೇಶ ಕೊಡಲು ಹೊರಟೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!