Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ರಕ್ತವೇ ಕಾಂಗ್ರೆಸ್ ಎನ್ನುತ್ತಿರುವ ವಿಶ್ವನಾಥ್ ಬಿಜೆಪಿ ಸೇರಿದ್ಯಾಕೆ..?

Facebook
Twitter
Telegram
WhatsApp

ರಾಯಚೂರು: 2019ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡು ಆಡಳಿತ ನಡೆಸುತ್ತಾ ಇತ್ತು. ಆದ್ರೆ ಹದಿನೇಳು ಜನ ದಿಢೀರನೇ ರಾಜೀನಾಮೆ ಕೊಟ್ಟರು. ಮುಂಬೈ ಹೊಟೇಲ್ ನಲ್ಲಿ ಯಾರಿಗೂ ಸಿಗದಂತೆ ಕೂತು ಬಿಟ್ಟರು. ಅದರ ಮುಖ್ಯ ರುವಾರಿಯಾಗಿದ್ದ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ.

ರಾಯಚೂರಿನಲ್ಲಿ ಈ ಬಗ್ಗೆ ಮಾತನಾಡಿದ ವಿಶ್ವನಾಥ್ ಅವರು, ರಾಜಕೀಯ ಅನ್ನೋದು ಒಂದು ಕುಟುಂಬವಿದ್ದಂತೆ. ಅದರಲ್ಲಿ ಅಣ್ಣ- ತಮ್ಮ ಮುನಿಸಿಕೊಂಡು ಹೊರ ಹೋಗುತ್ತಾರೆ. ಬಳಿಕ ವಾಪಾಸ್ ಬರುತ್ತಾರೆ ಅಲ್ವಾ. ಬಿಜೆಪಿಯಿಂದ ನನಗೆ ಹಾಗೂ ಪ್ರತಾಪ್ ಗೌಡಗೆ ಅನ್ಯಾಯವಾಗಿದೆ. ನನ್ನ ಸೋಲಿಗೆ ವಿಜಯೇಂದ್ರ ಬಹಳಷ್ಟು ಶ್ರಮಿಸಿದ್ದಾರೆ. ಸಿದ್ದರಾಮಯ್ಯ ನಾನು ಒಟ್ಟಿಗೆ ಬೆಳೆದವರು, ಒಟ್ಟಿಗೆ ಲಾ ಮಾಡಿದವರು. ನಾನು ಅವರಿಗಿಂತ ಹಿರಿಯನಾಗಿದ್ದೀನಿ.

ನಾನು ಫ್ರೀ ಬರ್ಡ್ ಬಹಳಷ್ಟು ಜನಕ್ಕೆ ಇದು ಗೊತ್ತಿದೆ. ನಾನು ಬಿಜೆಪಿ ಎಂಎಲ್ಸಿ ಅಲ್ಲ ಸಾಹಿತ್ಯ ಕ್ಷೇತ್ರದ ಎಂಎಲ್ಸಿಯಾಗಿದ್ದೇನೆ. ಸ್ಯಾಂಟ್ರೋ ರವಿ ಯಾರೆಂಬುದು ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ಸುಮ್ಮನೆ ಗಾಳಿ ಸುದ್ದಿ ಬಿಟ್ಟಿದ್ದಾರೆ ಅಷ್ಟೆ. ಕುಮಾರಸ್ವಾಮಿ ಅವರು ರಾಜಕೀಯಕ್ಕಿಂತ ಮುಂಚೆ ಸಿನಿಮಾ ಕ್ಷೇತ್ರದಲ್ಲಿದ್ದವರು. ಸದ್ಯ ನಾನು ಉತ್ತರಾಯನ ಪುಣ್ಯ ಕಾಲಕ್ಕೂ ಮುಂಚೆ ಬಂದು ರಾಯರ ದರ್ಶನ ಪಡೆದಿದ್ದೇನೆ. ನನ್ನ ರಕ್ತವೇ ಕಾಂಗ್ರೆಸ್. ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!