Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದು ನಮ್ಮ ದೇಶ.. ಜೀವಿಸುವ ಹಕ್ಕಿದೆ : ಮೋಹನ್ ಭಾಗವತ್ ಗೆ ತಿರುಗೇಟು ಕೊಟ್ಟ ಅಸಾದುದ್ದೀನ್ ಓವೈಸಿ..!

Facebook
Twitter
Telegram
WhatsApp

ನವದೆಹಲಿ: ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಮುಸ್ಲಿಂ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ದೇಶದಲ್ಲಿ ಮುಸ್ಲಿಂರು ಭಯ ಪಡುವ ಅಗತ್ಯವಿಲ್ಲ. ತಮ್ಮ ಶ್ರೇಷ್ಠತೆಯನ್ನು ಕೈಬಿಡಲಿ ಎಂದಿದ್ದರು. ಇದೀಗ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ರಿಯಾಕ್ಟ್ ಮಾಡಿದ್ದಾರೆ.

ಭಾರತದಲ್ಲಿ ಮುಸ್ಲಿಂರು ಜೀವಿಸುವುದಕ್ಕೆ ಅನುಮತಿ ಕೊಡುವುದಕ್ಕೆ ಮೋಹನ್ ಭಾಗವತ್ ಯಾರು..? ಇದು ನಮ್ಮ ದೇಶ. ನಮಗೆ ಜೀವಿಸುವ ಹಕ್ಕು ಇದೆ. ಭಾರತ ದೇಶ ನಮ್ಮದು. ನಾವೂ ಯಾವುದೇ ಶ್ರೇಷ್ಠತೆಯ ವ್ಯಸನದಲ್ಲಿ ಬದುಕುತ್ತಿಲ್ಲ. ರಾಷ್ಟ್ರೀಯ ಸ್ವಯಂ ಸಂಘದ ಜೊತೆಗೆ ಗುರುತಿಸಿಕೊಂಡಿರುವವರೇ ನಾವೇ ಶ್ರೇಷ್ಠರು ಎಂದು ಹೇಳಿಕೊಂಡು ಬರುತ್ತಿರುವುದು. ನಿಮ್ಮಿಂದ ನಮಗೆ ದೇಶ ಪ್ರೇಮದ ಪಾಠದ ಅಗತ್ಯವಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ ಪ್ರಶ್ನೆ ಕೇಳಿರುವ ಓವೈಸಿ, ಪ್ರಧಾನಿ ನರೇಂದ್ರ ಮೋದಿಯವರು ಬೇರೆ ದೇಶದ ಮುಸ್ಲಿಂರನ್ನು ತಬ್ಬಿಕೊಳ್ಳುತ್ತಾರೆ. ಆದರೆ ನಮ್ಮದೇ ದೇಶದ ಮುಸ್ಲಿಂರನ್ನು ಯಾಕೆ ಅಪ್ಪಿಕೊಳ್ಳುವುದಿಲ್ಲ. ನಾವೂ ಅಲ್ಲಾಹುವಿನಲ್ಲಿ ನಂಬಿಕೆ ಇಟ್ಟಿದ್ದೇವೆ. ಮೋಹನ್ ಭಾಗವತ್ ಅವರೇ ನೀವೂ ವಸುದೈವ ಕುಟುಂಬಕಂ ಎಂದು ಹೇಳುವ ಹಕ್ಕಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!