Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಪತಿ ದ್ರೌಪದಿ ಮುರ್ಮಾ ಕಾಲುಮುಟ್ಟಿ ನಮಸ್ಕಾರ ಮಾಡಿದ್ದ ಸರ್ಕಾರಿ ನೌಕರ ಅಮಾನತು..!

Facebook
Twitter
Telegram
WhatsApp

ಕಾರ್ಯಕ್ರಮವೊಂದರಲ್ಲಿ ದ್ರೌಪದಿ ಮುರ್ಮಾ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಲು ಬಂದಿದ್ದಂತ ಸರ್ಕಾರಿ ನೌಕರ ಅಮಾನತುಗೊಂಡಿದ್ದಾರೆ. ಜನವರಿ 4ರಂದು ಈ ಘಟನೆ ನಡೆದಿದೆ.

ರೋಹೆತ್ ನಲ್ಲಿ ನಡೆದ ಸ್ಕೌಟ್ ಅಂಡ್ ಗೈಡ್ ಜಾಂಬೋರಿಯಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ದ್ರೌಪದಿ ಮುರ್ಮಾ ಅವರನ್ನು ಕಂಡ ಸರ್ಕಾರಿ ನೌಕರ ಅಂಬಾ ಸಿಯಾಲ್, ಅವರ ಪಾದವನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದರು. ಈ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಭದ್ರತಾ ಪ್ರೋಟೋಕಾಲ್ ಆಧರಿಸಿ, ಇಂಜಿನಿಯರ್ ಶಿಷ್ಟಚಾರವನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣ ನೀಡಿ, ಅಂಬಾ ಅವರನ್ನು ಅಮಾನತು ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!