Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜನಾರ್ದನ ರೆಡ್ಡಿ ಪಕ್ಷ ಸ್ಥಾಪಿಸಿದ್ದಕ್ಕೆ ಟಾರ್ಗೆಟ್ ಅಗಿದ್ದಾರಾ..? : ಸೋಮಶೇಖರ್ ರೆಡ್ಡಿ ಹೇಳಿದ್ದೇನು..?

---Advertisement---

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಿ, ರಾಜಕೀಯ ಅಖಾಡಕ್ಕೆ ಧುಮುಕಲು ಸನ್ನದ್ಧರಾಗಿದ್ದಾರೆ. ಆಪ್ತರನ್ನು ಬಿಜೆಪಿಯಿಂದ ತನ್ನ ಪಕ್ಷಕ್ಕೆ ಸೆಳೆದುಕೊಳ್ಳುವ ಕೆಲಸವೂ ನಡೆಯುತ್ತಿದೆ. ಆದರೆ ಇದರ ನಡುವೆ ಜನಾರ್ದನ ರೆಡ್ಡಿ ಸಹೋದರರೇ ಬೇಸರ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಪದಿಂದಾನೆ ಮಾತನಾಡಿರುವ ಶಾಸಕ ಸೋಮಶೇಖರ ರೆಡ್ಡಿ, ಹೊಸ ಪಕ್ಷ ಆರಂಭಿಸುವುದು ಬೇಡ ಎಂದರೂ ಕೇಳಲಿಲ್ಲ. ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ. ಈಗಾಗಲೇ ತಪ್ಪಾಗಿದೆ. ಮತ್ತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಅವತ್ತು ರೆಡ್ಡಿಗಾಗಿ ಚುನಾವಣೆಯಲ್ಲಿ ನ್ಯೂಟ್ರಲ್ ಆಗಿದ್ದೆ. ಆದರೆ ಈ ಬಾರಿ ಬಳ್ಳಾರಿಯಿಂದಾನೇ ಸ್ಪರ್ಧಿಸುತ್ತೇನೆ.

ರಾಜಕೀಯದಲ್ಲಿ ಯಾವತ್ತಿಗೂ ತಾಳ್ಮೆ ಇರಬೇಕು. ಇಲ್ಲಂದ್ರೆ ರೇಡ್ ಆಗುತ್ತೇವೆ. ಪಕ್ಷ ಸ್ಥಾಪನೆ ಮಾಡಿದ್ದಕ್ಕೆ ಆಸ್ತಿ ಜಪ್ತಿಯಾಗುತ್ತಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಇದೆ. ಅವು ಏನು ಹೇಳುತ್ತವೆಯೋ ಅದನ್ನೇ ಮಾಡುತ್ತಾರೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...