Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಕ್ಷದ ನಾಯಕಿಯಿಂದ ಮಹಿಳೆಯರಿಗೆ ಸಿಗಲಿದೆಯಾ ಬಂಪರ್ ಉಡುಗೊರೆ..?

Facebook
Twitter
Telegram
WhatsApp

2023ರ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ಹೊಸ ಹೊಸ ಐಡಿಯಾಲಜಿ ಉಪಯೋಗಿಸುತ್ತಿದೆ. ಮಹಿಳೆಯರಿಗಾಗಿ ಅದಾಗಲೇ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಾಶಸ್ತ್ಯ ನೀಡಿದ್ದರು. ಇದೀಗ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲೂ ಅದನ್ನು ಅನುಕರಿಸಲು ಪ್ರಯತ್ನ ನಡೆಯುತ್ತಿದೆ.

ಇಂದು ನಾ ನಾಯಕಿ ಎಂಬ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ರಾಜ್ಯದ ಮಹಿಳೆಯರು ಹೆಚ್ಚಿನ ಮತ ಪಡೆಯಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಹಾಗೇ ಈ ಬಾರಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ.

ಇನ್ನು ನಾ ನಾಯಕಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ, ಪ್ರಿಯಾಂಕ ಗಾಂಧಿ ಭೇಟಿ ನೀಡುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಮುಂದೆ ಕಾಂಗ್ರೆಸ್ ನ ಮಹಿಳಾ ನಾಯಕಿಯರು ತಮ್ಮ ಬೇಡಿಕೆ ಇಡಲಿದ್ದಾರೆ. ಈ ಬಾರಿ ಸುಮಾರು 30 ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಬೇಕೆಂಬುದು ಅವರ ಬೇಡಿಕೆಯಾಗಿದೆ. ಇನ್ನು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,500 ರೂಪಾಯಿ ಪ್ರತಿ ತಿಂಗಳು ನೀಡುವುದಾಗಿ ಘೋಷಣೆ ಮಾಡಿದೆ. ಆದ್ರೆ ಯಾವ ರೀತಿಯಾಗಿ ನೀಡುತ್ತೆ ಎಂಬುದಕ್ಕೂ ಇಂದು ಉತ್ತರ ಸಿಗಲಿದೆ.ಕಾಂಗ್ರೆಸ್ ನ ʻನಾ ನಾಯಕಿʼಯಿಂದ ಮಹಿಳೆಯರಿಗೆ ಸಿಗಲಿದೆಯಾ ಬಂಪರ್ ಉಡುಗೊರೆ..?

2023ರ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ಹೊಸ ಹೊಸ ಐಡಿಯಾಲಜಿ ಉಪಯೋಗಿಸುತ್ತಿದೆ. ಮಹಿಳೆಯರಿಗಾಗಿ ಅದಾಗಲೇ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಾಶಸ್ತ್ಯ ನೀಡಿದ್ದರು. ಇದೀಗ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲೂ ಅದನ್ನು ಅನುಕರಿಸಲು ಪ್ರಯತ್ನ ನಡೆಯುತ್ತಿದೆ.

ಇಂದು ನಾ ನಾಯಕಿ ಎಂಬ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ರಾಜ್ಯದ ಮಹಿಳೆಯರು ಹೆಚ್ಚಿನ ಮತ ಪಡೆಯಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಹಾಗೇ ಈ ಬಾರಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ.

ಇನ್ನು ನಾ ನಾಯಕಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ, ಪ್ರಿಯಾಂಕ ಗಾಂಧಿ ಭೇಟಿ ನೀಡುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಮುಂದೆ ಕಾಂಗ್ರೆಸ್ ನ ಮಹಿಳಾ ನಾಯಕಿಯರು ತಮ್ಮ ಬೇಡಿಕೆ ಇಡಲಿದ್ದಾರೆ. ಈ ಬಾರಿ ಸುಮಾರು 30 ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಬೇಕೆಂಬುದು ಅವರ ಬೇಡಿಕೆಯಾಗಿದೆ. ಇನ್ನು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,500 ರೂಪಾಯಿ ಪ್ರತಿ ತಿಂಗಳು ನೀಡುವುದಾಗಿ ಘೋಷಣೆ ಮಾಡಿದೆ. ಆದ್ರೆ ಯಾವ ರೀತಿಯಾಗಿ ನೀಡುತ್ತೆ ಎಂಬುದಕ್ಕೂ ಇಂದು ಉತ್ತರ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!