Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಖ್ಯಮಂತ್ರಿ ಆಗುವ ತನಕ ಶಕ್ತಿ ಸೌಧಕ್ಕೆ ಹೋಗಲ್ಲ : ಶಪಥ ಮಾಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ಹೇಗಾದರೂ ಮಾಡಿ ಬಹುಮತದೊಂದಿಗೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಒಡಾಟ ನಡೆಸುತ್ತಿದ್ದಾರೆ. ಅದರ ಭಾಗವಾಗಿಯೇ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಜಿಲ್ಲೆ ಜಿಲ್ಲೆಗೂ ಹೋಗಿ ಜನರ ಬಳಿ ಮಾತನಾಡಿ, ಭರವಸೆಯನ್ನು ನೀಡುತ್ತಿದ್ದಾರೆ.

ರೈತರ ಒರ ಯಾವಾಗಲೂ ಇರುವ ಕುಮಾರಸ್ವಾಮಿ ಈ ಬಾರಿಯೂ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ನೀಡಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಆಗಿಯೇ ಶಕ್ತಿಸೌಧಕ್ಕೆ ಕಾಲಿಡುವುದಾಗಿ ಶಪಥ ಮಾಡಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಚುನಾವಣೆಯ ಅಖಾಡ ಸಿದ್ಧವಾಗುತ್ತದೆ. ಯಾವ ಪಕ್ಷಕ್ಕೆ ಮತದಾರ ಪ್ರಭು ಒಲವು ತೋರಿಸುತ್ತಾನೆ ಎಂಬ ಕುತೂಹಲವೂ ಎಲ್ಲರಲ್ಲಿಯೂ ಇದೆ.

ಇನ್ನು ಕುಮಾರಸ್ವಾಮಿ ಅವರ ಪಂಚರತ್ನ ರಥಯಾತ್ರೆಗೆ ಎಲ್ಲಿಯೇ ಹೋದರೂ ಒಳ್ಳೆಯ ರೆಸ್ಪಾನ್ಸ್ ವ್ಯಕ್ತವಾಗುತ್ತುದೆ. ದೊಡ್ಡ ದೊಡ್ಡ ಹಾರಗಳನ್ನು ಹಾಕುತ್ತಾ, ಪ್ರೀತಿಯಿಂದಾನೇ ಸ್ವಾಗತ ಮಾಡುತ್ತಿದ್ದಾರೆ. ಜನರ ಬೆಂಬಲ ನೋಡಿಯೇ ಈ ಬಾರಿ ಬಹುಮತ ಪಡೆಯುತ್ತೇವೆ ಎಂಬ ನಂಬಿಕೆ ಜೆಡಿಎಸ್ ನಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!