Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀನು ತೆರಿಗೆ ಕಟ್ಟದ ಐಶ್ವರ್ಯಾ ರೈಗೆ ನೋಟೀಸ್ ಜಾರಿ..!

Facebook
Twitter
Telegram
WhatsApp

ಮುಂಬೈ: ಬಾಲಿವುಡ್ ಎವರ್ ಗ್ರೀನ್ ಸುಂದರಿ ಐಶ್ವರ್ಯಾ ರೈ. ಮಂಗಳೂರಿನ ಈ ಬೆಡಗಿ ಬಗೆಗಿನ ಒಲವು ಈಗಲೂ ಕಡಿಮೆಯಾಗಿಲ್ಲ. ಸಿನಿಮಾಗಳಲ್ಲೂ ನಟಿಸುತ್ತಾ, ಫ್ಯಾಮಿಲಿಗೂ ಹೆಚ್ಚು ಸಮಯ ಕೊಡುತ್ತಿರುವ ನಟಿ ಐಶ್ವರ್ಯಾ ರೈ, ಆಗಾಗ ಮಗಳು ಆರಾಧ್ಯ ಜೊತೆಗೆ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗುತ್ತಲೇ ಇರುತ್ತಾರೆ. ಬಾಲಿವುಡ್ ನಲ್ಲಿಯೇ ತುಂಬಾ ಶ್ರೀಮಂತ ಕುಟುಂಬದ ಚೆಲುವೆಗೆ ನೋಟೀಸ್ ಜಾರಿ ಮಾಡಲಾಗಿದೆ.

ಮಹಾರಾಷ್ಟ್ರದ ಜಿಲ್ಲಾಡಳಿತ ನೋಟೀಸ್ ನೀಡಿದೆ. ನಾಸಿಕ್ ಜಿಲ್ಲೆಯ ಸಿನ್ನಾರ್ ನ ತಂಗಾವ್ ಬಳಿ ಅಡ್ವಾಡಿಯ ಗುಡ್ಡಗಾಡು ಪ್ರದೇಶದಲ್ಲಿ ಒಂದು ಹೆಕ್ಟೇರ್ ಗೂ ಹೆಚ್ಚು ಜಮೀನನ್ನು ಹೊಂದಿದ್ದಾರೆ. ಇದು ಐಶ್ವರ್ಯಾ ಹೆಸರಿನಲ್ಲಿ ಇದೆ ಎನ್ನಲಾಗಿದೆ. ಈ ಜಮೀನಿನ ಕಂದಾಯವನ್ನು ನಟಿ ಐಶ್ವರ್ಯಾ ರೈ ಪಾವತಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಸುಮಾರು 22 ಸಾವಿರ ಕಂದಾಯವನ್ನು ಪಾವತಿಸಬೇಕಾಗಿದೆಯಂತೆ. ಈ ಜಮೀನಿಗೆ ಸಂಬಂಧಿಸಿದಂತೆ ತೆರೆಗೆ ಕಟ್ಟಲೂ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ತೆರೆಗೆ ಕಟ್ಟಿಲ್ಲ. ತೆರಿಗೆ ಕಟ್ಟಲು ನೀಡಿದ್ದ ಗಡುವು ಮುಕ್ತಾಯಗೊಂಡ ಹಿನ್ನೆಲೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!