Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳ್ಳತನಕ್ಕೂ ಮುನ್ನ ದೇವರಲ್ಲಿ ಪ್ರಾರ್ಥಿಸಿದ ಕಳ್ಳರು : ಆಮೇಲೆ ಹುಂಡಿಯೇ ಎಸ್ಕೇಪ್..!

Facebook
Twitter
Telegram
WhatsApp

ನೆಲಮಂಗಲ: ಕಳ್ಳರಿಗೆ ಕಳ್ಳತನ ಮಾಡೋಕೆ ಜಾಗ ಯಾವುದಾದರೇನು.. ಒಟ್ನಲ್ಲಿ ಹಣ ಸಿಗ್ಬೇಕು ಅಷ್ಟೇ.. ದೇವರ ಗುಡಿಯಾದರೇನು..ದೇವರ ಹುಂಡಿಯಾದರೇ.. ಇಲ್ಲೊಂದು ಗ್ಯಾಂಗ್ ದೇವರ ಹುಂಡಿಯನ್ನೆ ಎಗರಿಸಿ ಎಸ್ಕೇಪ್ ಆಗಿದೆ.

ನೆಲಮಂಗಲ ಹೊರವಲಯದ ದಾಬಸಪೇಟೆಯಲ್ಲಿ ಈ ಘಟನೆ ನಡೆದಿದೆ. ಮಾರಮ್ಮ ದೇವಾಲಯಕ್ಕೆ ಬಂದ ಕಳ್ಳರು ತನ್ಮ ಕೈಚಳಕ ತೋರಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ಕಳ್ಳತನಕ್ಕೂ ಮುನ್ನ ಖದೀಮರು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ತಪ್ಪಾಯ್ತು ದೇವರೇ ಎಂದು ಬೇಡಿಕೊಂಡಿದ್ದಾನೆ. ಬಳಿಕ ಹುಂಡಿಗೆ ಪ್ಲಾಸ್ಟಿಕ್ ಕವರ್ ಹಿದಿಸಿ, ಕದ್ದು ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!