Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

‘ಪೆಂಟಗನ್’ ಸಿನಿಮಾದಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನವಾಗಿದೆ : ರೂಪೇಶ್ ರಾಜಣ್ಣ ಆಕ್ರೋಶ..!

Facebook
Twitter
Telegram
WhatsApp

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ರೂಪೇಶ್ ರಾಜಣ್ಣ ಮತ್ತೆ ಹೋರಾಟ ಶುರು ಮಾಡಿದ್ದಾರೆ. ಇತ್ತಿಚೆಗಷ್ಟೇ ಕಿಶೋರ್ ನಟನೆಯ ಪೆಂಟಗನ್ ಸಿನಿಮಾದ ಐದನೇ ಕಥೆಯ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ನೋಡಿದ ರೂಪೇಶ್ ರಾಜಣ್ಣ, ವೇದಿಕೆ ಮೇಲೆಯೇ ಗರಂ ಆಗಿದ್ದಾರೆ.

ಪೆಂಟಗನ್ ಸಿನಿಮಾದಲ್ಲಿ ಕನ್ನಡಪರ ಹೋರಾಟಗಾರರ ಕಥೆ ಇದೆ. ಈ ಟೀಸರ್ ನಲ್ಲಿ ಕನ್ನಡಪರ ಹೋರಾಟಗಾರರ ಬಗ್ಗೆ ಹಲವು ಪದಗಳನ್ನು ಬಳಕೆ ಮಾಡಲಾಗಿದೆ. ರೋಲ್ ಕಾಲ್ ಶಬ್ದ ಬಳಕೆಯಾಗಿದೆ. ಇದಕ್ಕೆ ರೂಪೇಶ್ ರಾಜಣ್ಣ ವಿರೋಧ ವ್ಯಕ್ತಪಡಿಸಿದ್ದು, ನಟಿ, ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಎ ಕೂಡ ವಿರೋಧಿಸಿದ್ದಾರೆ.

ವಿರೋಧಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಗುರು ದೇಶಪಾಂಡೆ, ಟೀಸರ್ ನೋಡಿಯೇ ಎಲ್ಲದನ್ನು ತೀರ್ಮಾನಿಸಬೇಡಿ. ಸಿನಿಮಾ ಬಂದ ಮೇಲೆ ಅದರ ಒಳಗೆ ಏನಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಟೀಸರ್ ನಲ್ಲಿ ಏನೆ ಮಾತನಾಡಿಸಿದರೂ, ಸಿನಿಮಾದಲ್ಲಿ ಅದಕ್ಕೆ ಉತ್ತರ ಸಿಗಲಿದೆ. ಸಿನಿಮಾ ನೋಡಿದ ಮೇಲೆ ನಿಮ್ಮಲ್ಲಿ ಪ್ರಶ್ನೆಗಳಿದ್ದರೆ ಆಗ ಪ್ರತಿಭಟಿಸಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!