ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಲಬುರಗಿ: ಬಿಜೆಪಿ ಪಕ್ಷ ಹಿಂದುತ್ವದ ವಿಚಾರದ ಮೇಲೆ ಹೆಚ್ಚು ಫೋಕಸ್ ಮಾಡಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಹೇಳಿರುವ ಕಿವಿ ಮಾತು ಬಿಜೆಪಿ ನಾಯಕರಿಗೆ ಗೊಂದಲ ಸೃಷ್ಟಿಸಿದೆ. ಇಷ್ಟು ದಿನ ಹಿಂದುತ್ವದ ವಿರುದ್ಧ ಜೋರು ಧ್ವನಿ ಎತ್ತುತ್ತಿದ್ದ ಬಿಜೆಪಿಗೆ ಧರ್ಮಯುದ್ಧ ಬೇಡ ಎಂದು ಸಲಹೆ ನೀಡಿದ್ದಾರೆ.
ಮತಗಳನ್ನು ನಿರೀಕ್ಷೆ ಮಾಡದೆ ಅಲ್ಪಸಂಖ್ಯಾತರನ್ನು ತಲುಪುವಂತೆ ಸೂಚನೆ ನೀಡಿದ್ದಾರೆ. ಎಲ್ಲಾ ಧರ್ಮದ ಮತದಾರರನ್ನು ತಲುಪುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ವಿಶ್ವವಿದ್ಯಾಲಯಗಳು ಹಾಗೂ ಚರ್ಚ್ ಗಳಿಗೆ ಭೇಟಿ, ನೀಡಿ ಆದರೆ ಆ ಭೇಟಿಯ ಹಿಂದೆ ಮತಗಳ ನಿರೀಕ್ಷೆ ಬೇಡ ಎಂದು ಕಿವಿ ಮಾತು ಹೇಳಿದ್ದಾರೆ.
ಜೊತೆಗೆ ಪ್ರಜ್ಞಾವಂತ, ಬುದ್ಧಿವಂತ, ವೃತ್ತಿಪರ ಮುಸ್ಲಿಂರನ್ನು ಭೇಟಿಯಾಗಿ. ಬೋಹ್ರಾ ಸಮುದಾಯದ ಜನರ ಸಂಪರ್ಕ ಬೆಳೆಸಿ. ಯಾವುದೇ ಸಮುದಾಯದ ವಿರುದ್ಧ ಟೀಕೆಗಳು ಬೇಡ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಅನಗತ್ಯವಾಗಿ ಸಿನಿಮಾಗಳ ಬಗ್ಗೆಯೂ ವಿವಾದ ಸೃಷ್ಟಿಸಬೇಡಿ ಎಂದಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್