Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾರುಖ್ ಖಾನ್ ಯಾರು ಎಂದ ಬೆನ್ನಲ್ಲೇ ಅಸ್ಸಾಂ CMಗೆ ಕಾಲ್ ಮಾಡಿದ ನಟ : ಏನು ಕೇಳಿದರೂ ಗೊತ್ತಾ..?

Facebook
Twitter
Telegram
WhatsApp

ಗುವಾಹಟಿ: ಪಠಾಣ್ ಸಿನಿಮಾದಿಂದ ಶಾರುಖ್ ಖಾನ್ ಗೆ ಈ ಬಾರಿ ಸಕ್ಸಸ್ ಸಿಗಲಿದೆ. ಸತತ ಸೋಲು ಕಂಡ ಶಾರುಖ್ ಖಾನ್ ಪಠಾಣ್ ಮೇಲೆ ಬಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಸಿನಿಮಾದ ಸಾಂಗ್ ರಿಲೀಸ್ ಆದ ಮೇಲಿಂದಾನೇ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಸೆನ್ಸಾರ್ ಮಂಡಳಿಯಿಂದಾನೂ ಒಂದಷ್ಟು ಸೀನ್ ಗಳನ್ನು ತೆಗೆದು ಹಾಕಿ, ರಿಲೀಸ್ ಮಾಡಲು ಸೂ ನೆ ನೀಡಲಾಗಿತ್ತು. ಇದೀಗ ಪಠಾಣ್ ಸಿನಿಮಾದ ವಿಚಾರ ಅಸ್ಸಾಂ ಸಿಎಂ ತನಕ ಕರೆ ಹೋಗಿದೆ.

ನಟ ಶಾರೂಖ್ ಖಾನ್ ಅಸ್ಸಾಂ ಸಿಎಂ ಗೆ ಕರೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಂತ್ ಶರ್ಮಾ, ಈ ಮೊದಲು, ಶಾರುಖ್ ಖಾನ್ ಎಂದರೆ ಯಾರು..? ನಾನು ಅವರ ಸಿನಿಮಾಗಳನ್ನು ನೋಡುವುದಿಲ್ಲ. ಹೀಗಾಗಿ ನನಗೆ ಅವರ ಪರಿಚಯ ಅಷ್ಟಾಗಿ ಇಲ್ಲ ಎಂದು ಹೇಳಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಬಹಳಷ್ಟು ವೈರಲ್ ಆಗಿತ್ತು.

ಈ ವಿಚಾರ ವೈರಲ್ ಆದ ಬೆನ್ನಲ್ಲೇ ಶಾರುಖ್ ಖಾನ್ ಖುದ್ದು, ಸಿಎಂ ಶರ್ಮಾ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಶರ್ಮಾ, ಶಾರುಖ್ ಖಾನ್ ನನಗೆ ಕರೆ ಮಾಡಿದ್ದರು. ಶಾರುಖ್ ಖಾನ್ ಅವರ ಪಠಾಣ್ ಸಿನಿಮಾದ ವಿರುದ್ಧ ಗುವಾಹಟಿಯಲ್ಲಿ ನಡೆದ ಅಹಿತಕರ ಘಟನೆ ಬಗ್ಗೆ ಮಾತನಾಡಿದರು. ಕಳವಳ ವ್ಯಕ್ತಪಡಿಸಿದರು. ಈ ನೆಲದ ಕಾನೂನು ಕಾಪಾಡುವುದು ನಮ್ಮ ಸರ್ಕಾರದ ಕರ್ತವ್ಯ. ಘಟನೆ ಬಗ್ಗೆ ನಮ್ಮ ಸರ್ಕಾರ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!