Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಂಗಳೂರಿನಲ್ಲಿ ತಗಲಾಕಿಕೊಂಡ 23 ಲಕ್ಷ ವಂಚಿಸಿದವ..!

---Advertisement---

ಮಂಗಳೂರು: ದಕ್ಷಿಣ ಕನ್ನಡದ ಮೂಲದವನೇ ಆಗಿದ್ದ ವ್ಯಕ್ತಿ, ದೆಹಲಿಯ ಪಂಚತಾರ ಹೊಟೇಲ್ ಗೆ ಹೋಗಿ, ಐಷರಾಮಿ ಜೀವನ ನಡೆಸಿದ್ದ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 23 ಲಕ್ಷ ಬಿಲ್ ಕೂಡ ಮಾಡಿದ್ದ. ಅದ್ಯಾವ ಧೈರ್ಯವೋ ಏನೋ ಅಲ್ಲಿಂದ ಕಾಲ್ಕಿತ್ತು ಬಂದವ ಈಗ ಮಂಗಳೂರಿನಲ್ಲಿಯೇ ಸಿಕ್ಕಿಬಿದ್ದಿದ್ದಾನೆ.

41 ವರ್ಷದ ಮಹಮ್ಮದ್ ಶರೀಫ್ ಆತನ ಹೆಸರು. ದಕ್ಷಿಣ ಕನ್ನಡ ಮೂಲದವನು. ದೆಹಲಿಗೆ ಹೋಗಿ, ಅಲ್ಲಿನ ಯುನೈಟೆಡ್ ಅರಬ್ ಎಮಿರೇಟ್ಸ್ ನ ಸರ್ಕಾರಿ ಅಧಿಕಾರಿಯ ರೀತಿ, ಪಂಚತಾರಾ ಹೊಟೇಲ್ ನಲ್ಲಿ ತಂಗಿದ್ದ. ನಕಲಿ ವ್ಯಾಪಾರಿ ಕಾರ್ಡನ್ನು ಬಳಸಿದ್ದ. ಮೂರು ತಿಂಗಳ ಕಾಲ ಆ ಹೊಟೇಲ್ ನಲ್ಲಿ ಉಳಿದುಕೊಂಡಿದ್ದ. ಅದರ ಎಲ್ಲಾ ಬಿಲ್ ಸುಮಾರು 23 ಲಕ್ಷವಾಗಿತ್ತು.

ಆ ಹಣವನ್ನು ಕೊಡದೆ, ಹೊಟೇಲ್ ನಲ್ಲಿದ್ದ ದುಬಾರಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದ. ಬಳಿಕ ಆತನ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಮಂಗಳೂರಿನಲ್ಲಿಯೇ ತಗಲಾಕಿಕೊಂಡಿದ್ದಾನೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...