Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳೂರಿನಲ್ಲಿ ತಗಲಾಕಿಕೊಂಡ 23 ಲಕ್ಷ ವಂಚಿಸಿದವ..!

Facebook
Twitter
Telegram
WhatsApp

ಮಂಗಳೂರು: ದಕ್ಷಿಣ ಕನ್ನಡದ ಮೂಲದವನೇ ಆಗಿದ್ದ ವ್ಯಕ್ತಿ, ದೆಹಲಿಯ ಪಂಚತಾರ ಹೊಟೇಲ್ ಗೆ ಹೋಗಿ, ಐಷರಾಮಿ ಜೀವನ ನಡೆಸಿದ್ದ. ಅದು ಒಂದಲ್ಲ ಎರಡಲ್ಲ ಬರೋಬ್ಬರಿ 23 ಲಕ್ಷ ಬಿಲ್ ಕೂಡ ಮಾಡಿದ್ದ. ಅದ್ಯಾವ ಧೈರ್ಯವೋ ಏನೋ ಅಲ್ಲಿಂದ ಕಾಲ್ಕಿತ್ತು ಬಂದವ ಈಗ ಮಂಗಳೂರಿನಲ್ಲಿಯೇ ಸಿಕ್ಕಿಬಿದ್ದಿದ್ದಾನೆ.

41 ವರ್ಷದ ಮಹಮ್ಮದ್ ಶರೀಫ್ ಆತನ ಹೆಸರು. ದಕ್ಷಿಣ ಕನ್ನಡ ಮೂಲದವನು. ದೆಹಲಿಗೆ ಹೋಗಿ, ಅಲ್ಲಿನ ಯುನೈಟೆಡ್ ಅರಬ್ ಎಮಿರೇಟ್ಸ್ ನ ಸರ್ಕಾರಿ ಅಧಿಕಾರಿಯ ರೀತಿ, ಪಂಚತಾರಾ ಹೊಟೇಲ್ ನಲ್ಲಿ ತಂಗಿದ್ದ. ನಕಲಿ ವ್ಯಾಪಾರಿ ಕಾರ್ಡನ್ನು ಬಳಸಿದ್ದ. ಮೂರು ತಿಂಗಳ ಕಾಲ ಆ ಹೊಟೇಲ್ ನಲ್ಲಿ ಉಳಿದುಕೊಂಡಿದ್ದ. ಅದರ ಎಲ್ಲಾ ಬಿಲ್ ಸುಮಾರು 23 ಲಕ್ಷವಾಗಿತ್ತು.

ಆ ಹಣವನ್ನು ಕೊಡದೆ, ಹೊಟೇಲ್ ನಲ್ಲಿದ್ದ ದುಬಾರಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದ. ಬಳಿಕ ಆತನ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಮಂಗಳೂರಿನಲ್ಲಿಯೇ ತಗಲಾಕಿಕೊಂಡಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!