Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ಮಂಗಳವಾರದಂದು ಜಿಲ್ಲಾಧಿಕಾರಿಗಳಿಂದ ತಹಸಿಲ್ದಾರ್ ಕಚೇರಿಗೆ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಜ. 23 : ಸರ್ಕಾರದ ಸೂಚನೆಯಂತೆ ಪ್ರತಿ ಮಂಗಳವಾರದಂದು ಒಂದು ತಾಲ್ಲೂಕಿನ ತಹಸಿಲ್ದಾರರ ಕಚೇರಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.

ಜ. 24 ರ ಮಂಗಳವಾರದಂದು ಚಿತ್ರದುರ್ಗ ತಹಸಿಲ್ದಾರರ ಕಚೇರಿ,

ಜ. 31 ರಂದು ಹೊಳಲ್ಕೆರೆ,

ಫೆಬ್ರವರಿ ತಿಂಗಳಿನ 07 ರಂದು ಹಿರಿಯೂರು,
17 ರಂದು ಚಳ್ಳಕೆರೆ, 21 ರಂದು ಹೊಸದುರ್ಗ, 28 ರಂದು ಮೊಳಕಾಲ್ಮೂರು ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಮಾರ್ಚ್ 07 ರಂದು ಚಿತ್ರದುರ್ಗ,
14 ರಂದು ಹೊಳಲ್ಕೆರೆ,
21 ರಂದು ಹಿರಿಯೂರು,
28 ರಂದು ಚಳ್ಳಕೆರೆ ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಏಪ್ರಿಲ್ ತಿಂಗಳಲ್ಲಿ 11 ರಂದು ಹೊಸದುರ್ಗ, 18 ರಂದು ಮೊಳಕಾಲ್ಮೂರು,
25 ರಂದು ಚಿತ್ರದುರ್ಗ.

ಮೇ ತಿಂಗಳಿನಲ್ಲಿ 02 ರಂದು ಹೊಳಲ್ಕೆರೆ,
09 ರಂದು ಹಿರಿಯೂರು,
16 ರಂದು ಚಳ್ಳಕೆರೆ,
23 ರಂದು ಹೊಸದುರ್ಗ,
30 ರಂದು ಮೊಳಕಾಲ್ಮೂರು ತಹಸಿಲ್ದಾರರ ಕಚೇರಿ.

ಜೂನ್ ತಿಂಗಳಿನಲ್ಲಿ 06 ರಂದು ಚಿತ್ರದುರ್ಗ, 13 ರಂದು ಹೊಳಲ್ಕೆರೆ,
20 ರಂದು ಹಿರಿಯೂರು,
27 ರಂದು ಚಳ್ಳಕೆರೆ ತಹಸಿಲ್ದಾರರ ಕಚೇರಿಗೆ ಭೇಟಿ ನೀಡುವರು.

ಸಾರ್ವಜನಿಕರು ತಮ್ಮ ತೊಂದರೆ, ಅಹವಾಲುಗಳನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!