Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವಸ್ಥಾನ ಉದ್ಘಾಟನೆಗೆ ಬಂದ ಸುಮಲತಾ : ವಿರೋಧಿಸಿ ಜಗಳಕ್ಕೆ‌ನಿಂತ ಕಾಂಗ್ರೆಸ್ ಕಾರ್ಯಕರ್ತರು..!

Facebook
Twitter
Telegram
WhatsApp

ಮಂಡ್ಯ : ಕಾಂಗ್ರೆಸ್ ಹಾಗೂ ಸಂಸದೆ ಸುಮಲತಾ ಬಣದ ನಡುವೆ ಕಿತ್ತಾಟ ನಡೆದು, ಕೈಕೈ ಮಿಲಾಯಿಸಿದ ಘಟನೆ ಜಿಲ್ಲೆಯ ಬಿ ಗೌಡಗೆರೆ ಗ್ರಾಮದಲ್ಲಿ ನಡೆದಿದೆ. ದೇವಸ್ಥಾನದ ಉದ್ಘಾಟನೆಗೆಂದು ಸುಮಲತಾ ಬಂದಿದ್ದರು. ಈ ವೇಳೆ ಇಂಥ ಘಟನೆ ನಡೆದಿದೆ. ವೇದಿಕೆ ಏರುವ ವಿಚಾರಕ್ಕೆ ಎರಡು ಬಣಗಳ ನಡುವೆ ಗಲಾಟೆ ನಡೆದು, ಗಲಾಟೆ ತಾರಕಕ್ಕೇರಿದೆ.

ಗೌಡನಗೆರೆ ಗ್ರಾಮದಲ್ಲಿ ಮಹದೇಶ್ವರ ದೇವಾಲಯದ ಉದ್ಘಾಟನೆ ಇತ್ತು. ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಲತಾ ಅವರನ್ನು ಆಹ್ವಾನ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆಂದು ವೇದಿಕೆ ಸಿದ್ಧ ಮಾಡಲಾಗಿತ್ತು. ಈ ವೇದಿಕೆಗೆ ಯಾವುದೇ ಕಾರಣಕ್ಕೂ ರಾಜಕೀಯ ವ್ಯಕ್ತಿಗಳನ್ನು ಹತ್ತಿಸಬಾರದೆಂದು ಮೊದಲೇ ತೀರ್ಮಾನ ಮಾಡಲಾಗಿತ್ತು.

ಆದರೆ ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದರಿಂದ ಗ್ರಾಮಸ್ಥರಿಗೆ ಕೋಪ ಬಂದಿತ್ತು. ಈ ವೇಳೆ ವೇದಿಕೆ ಮೇಲೆ ಸುಮಲತಾ ಅವರನ್ನು ಯಾಕೆ ಹತ್ತಿಸುತ್ತೀರಿ ಎಂದು ಪ್ರಶ್ನಿಸಿದರು. ಮಾತಿನ ವಾಗ್ವಾದ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಎರಡು ಬಣಗಳ ನಡುವೆ ಇದೇ ವಿಚಾರ ಬಡಿದಾಡಿಕೊಳ್ಳುವ ಹಂತಕ್ಕೂ ಹೋಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

error: Content is protected !!