Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಹಿಂದೂ ರಾಷ್ಟ್ರದ ಅವಶ್ಯಕತೆ ಇದೆ.. ಬೆಂಬಲ ನೀಡಿ : ಧೀರೇಂದ್ರ ಶಾಸ್ತ್ರಿ..!

Facebook
Twitter
Telegram
WhatsApp

ರಾಯ್ಪುರ: ನಿಮ್ಮಲ್ಲಿ ಸನಾತನದ ಒಂದು ತುಣುಕಾದರೂ ನನ್ನನ್ನು ಬೆಂಬಲಿಸಿ, ಹಿಂದೂ ರಾಷ್ಟ್ರವನ್ನು ನಾನು ನೀಡುತ್ತೇನೆ ಎಂದು ಭಾಗೇಶ್ವರ ಧಾಮ ಮುಖ್ಯಸ್ಥ ಧೀರೇಂದ್ರ ಶಾಸ್ತ್ರ ಹೇಳಿದ್ದಾರೆ. ಈ ವಿಚಾರ ಇದೀಗ ಬಾರಿ ಚರ್ಚೆಗೆ ಗ್ರಾಸವಾಗಿದೆ.

ನಾನು ರಾಜಕಾರಣಿಯಾಗಲು ಬಯಸುವುದಿಲ್ಲ. ನಾನು ಯಾವುದೇ ಪಕ್ಷವನ್ನು ಹೊಂದುವುದಿಲ್ಲ, ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವೂ ನಮ್ಮ ಸನಾತನವಾದಿಗಳನ್ನು ಒಗ್ಗೂಡಿಸುವ ಬಗ್ಗೆ ಮಾತ್ರ ಮಾತನಾಡಬೇಕಿದೆ. ಇದನ್ನು ಸಾಧಿಸಲು ಸನಾತನ ಧರ್ಮದ ಎಲ್ಲಾ ಜನರು ಒಗ್ಗೂಡಬೇಕಾಗಿದೆ. ಮೊದಲ ಪವಾಡವೆಂದರೆ ಹಿಂದೂಗಳು ಒಗ್ಗಟ್ಟಾಗುತ್ತಿದ್ದಾರೆ. ಎರಡನೇ ಪವಾಡವೆಂದರೆ ಬಾಗೇಶ್ವರ ಧಾಮದಲ್ಲಿ ನೋಡಬೇಕಿದೆ ಎಂದಿದ್ದಾರೆ.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ. ನೀವೂ ನನಗೆ ರಕ್ತ ಕೊಡಿ. ನಾನು ನಿಮಗೆ ಸ್ವಾತಂತ್ರ್ಯ ನೀಡುತ್ತೇನೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಘೋಷಣೆಯನ್ನು ನೀಡಿದ್ದರು. ಅದರಂತೆ ಇಂದು ನಾನು ಒಂದು ಘೋಷಣೆಯನ್ನು ನೀಡುತ್ತೇನೆ. ನೀವೂ ನನ್ನನ್ನು ಬೆಂಬಲಿಸಿ, ನಾನು ನಿಮಗೆ ಹಿಂದೂ ರಾಷ್ಟ್ರವನ್ನು ನೀಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!