Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋಪಾಲಯ್ಯ ಕೈಜಾರಿ.. ಅಶೋಕ್ ಕೈಗೆ ಬಂದ ಮಂಡ್ಯ ಉಸ್ತುವಾರಿ : ಸಿಎಂ ಈ ನಿರ್ಧಾರಕ್ಕೆ ಕಾರಣವೇನು..?

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ರಾಜಕೀಯ ಕಣ ಸಿಕ್ಕಾಪಟ್ಟೆ ಬ್ಯುಸಿಯಾಗಿದೆ. ಇಷ್ಟು ದಿನ ಜೆಡಿಎಸ್ ಪ್ರಾಬಲ್ಯ ಇರುವಡೆಗೆ ಸೀರಿಯಸ್ ಆಗಿ ಕಣ್ಣು ಹಾಯಿಸದ ಬಿಜೆಪಿ ಈ ಬಾರಿ ಆ ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿದೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಓಡಾಟ ಜೋರಾಗಿ ನಡೆಯುತ್ತಾ ಇದೆ.

ಹೇಳಿ ಕೇಳಿ ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆ ಇದ್ದಂತೆ. ಇಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದೆ. ಆದರೆ ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿಯಾಗಿ, ಪ್ರಚಾರ ಕಾರ್ಯ ಕೂಡ ನಡೆಸಿದ್ದಾರೆ. ಯಾರೊಂದಿಗೂ ಒಪ್ಪಂದಗಳು ಬೇಡ, ಸ್ವತಂತ್ರವಾಗಿ ಪಕ್ಷ ಸ್ಥಾಪನೆ ಮಾಡಬೇಕೆಂಬ ನುಡಿಯನ್ನು ನುಡಿದು ಹೋಗಿದ್ದಾರೆ.

ಅಮಿತ್ ಶಾ ಅವರ ಮಾತಿನಿಂದ ಸಮ್ಮಿಶ್ರ ಮಾಡಿಕೊಳ್ಳುವುದು ಡೌಟ್ ಎಂದೇ ಭಾವಿಸಲಾಗಿದೆ. ಬಳಿಕ ಬಿಜೆಪಿ ಎಚ್ಚರವಹಿಸಿದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಗೆಲ್ಲುವುದಕ್ಕೆ ಏನೆಲ್ಲಾ ಮಾಡಬೇಕು ಎಂಬ ಲೆಕ್ಕಚಾರ ಹಾಕುವುದಕ್ಕೆ ಶುರು ಮಾಡಿದೆ. ಅದರ ಭಾಗವಾಗಿಯೇ ಇಂದು ಮಂಡ್ಯ ಉಸ್ತುವಾರಿಯನ್ನು ಬದಲಾಯಿಸಿದ್ದಾರೆ.

ಈ ಹಿಂದೆ ಸಚಿವ ಗೋಪಾಲಯ್ಯ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಈ ಭಾಗದಲ್ಲಿ ಒಕ್ಕಲಿಗರ ಸಂಖ್ಯೆ ಅಧಿಕವಾಗಿರುವ ಕಾರಣ ಈಗ ಉಸ್ತುವಾರಿಯನ್ನು ಗೋಪಾಲಯ್ಯ ಕೈಯಿಂದ ತೆಗೆದುಕೊಂಡು ನೇರವಾಗಿ ಸಚಿವ ಆರ್ ಅಶೋಕ್ ಕೈಗೆ ಇಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!