Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುಸ್ಲಿಂ ವೋಟ್ ಸೆಳೆಯಲು ಬಿಜೆಪಿ ಪ್ಲ್ಯಾನ್ : ಪ್ರತಿ ಲೋಕಸಭಾ ಕ್ಷೇತ್ರದಲ್ಲೂ ಮುಸ್ಲಿಮರಿಗೆ ಸದಸ್ಯತ್ವ..!

---Advertisement---

ನವದೆಹಲಿ: ಇಷ್ಟು ದಿನ ಹಿಂದುತ್ವದ ಆಧಾರದ ಮೇಲೆ ಮತ ಬ್ಯಾಂಕಿಂಗ್ ಮಾಡುತ್ತಿದ್ದ ಬಿಜೆಪಿ ಇದೀಗ ಮುಸ್ಲಿಂ ವೋಟ್ ಗಳ ಮೇಲೂ ಗಮನ ಕ್ರೋಢಿಕರಿಸಿದೆ. ಕಾಂಗ್ರೆಸ್ ಗೆ ಅಲ್ಪ ಸಂಖ್ಯಾತರ ಮತಗಳೇ ಹೆಚ್ಚಾಗಿ ಇರುವ ಕಾರಣ, ಈ ಬಾರಿ ಕಾಂಗ್ರೆಸ್ ಮತಗಳನ್ನೆಲ್ಲಾ ತನ್ನತ್ತ ಸೆಳೆಯುವ ಯೋಜನೆಯಲ್ಲಿದೆ ಬಿಜೆಪಿ. ಅದರ ಭಾಗವಾಗಿಯೇ ಈಗ ಲೋಕಸಭಾ ಕ್ಷೇತ್ರಗಳಲ್ಲಿ ಮುಸ್ಲಿಂರಿಗೆ ಸದಸ್ಯತ್ವ ನೀಡಲು ಮುಂದಾಗಿದೆ.

ಇತ್ತಿಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ಕರೆಯೊಂದನ್ನು ನೀಡಿದ್ದರು. ಎಲ್ಲಾ ಸಮುದಾಯದವರೊಂದಿಗೆ ಸಂಪರ್ಕ ಸಾಧಿಸಲು ಕರೆ ನೀಡಿದ್ದರು. ಅದರಂತೆ ಈಗ ಬಿಜೆಪಿ ಮುಸ್ಲಿಂ ಸಮುದಾಯದವರೊಂದಿಗೆ ಸಂಪರ್ಕ ಬೆಳೆಸಿಕೊಳ್ಳಲು ಹೊರಟಿದೆ.

ದೇಶದ 60 ಲೋಕಸಭಾ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಪ್ರಾಬಲ್ಯವಿದೆ. ಈ 60 ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಜನರಿಗೆ ಬಿಜೆಪಿಯ ತತ್ವ, ಸಿದ್ಧಾಂತವನ್ನು ವಿವರಿಸಲಾಗುವುದು. ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಐದು ಸಾವಿರ ಮುಸ್ಲಿಮರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಚಿಂತಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಮಾಲ್ ಸಿದ್ದಿಕಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment