Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ʻನಾರಿ ಶಕ್ತಿʼ

Facebook
Twitter
Telegram
WhatsApp

ನವದೆಹಲಿ: ಇಂದು 74ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಪರೇಡ್ ನಲ್ಲಿ ಕರ್ನಾಟಕದ ಸ್ತಬ್ದಚಿತ್ರ ಗಮನ ಸೆಳೆದಿದೆ. ಈ ಬಾರಿ ನಾರಿ ಶಕ್ತಿ ಕಲ್ಪನೆಯಡಿ ರಾಜ್ಯದ ಸ್ತಬ್ದ ಚಿತ್ರ ಪ್ರದರ್ಶನವಾಗಿದೆ.

ಸ್ತಬ್ದ ಚಿತ್ರದ ಮುಂಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಸೂಲಗಿತ್ತಿ ನರಸಮ್ಮ ಅವರ ಚಿತ್ರ ಪ್ರದರ್ಶನವಾಗಿತ್ತು. ಹಿಂಭಾಗದಲ್ಲಿ ಸಾಲುಮರದ ತಿಮ್ಮಕ್ಕ ಮತ್ತು ತುಳಸಿಗೌಡ ಅವರ ಸ್ತಬ್ದ ಚಿತ್ರಗಳನ್ನು ಅವರ ಸಾಧನೆಗಳೊಂದಿಗೆ ಪ್ರದರ್ಶನ ಮಾಡಲಾಗಿದೆ. ಕರ್ನಾಟಕದ ಟ್ಯಾಬ್ಲೋ ಜೊತೆಗೆ ಶಿವಮೊಗ್ಗದ ಮೂಲದ ಡೊಳ್ಳು ಕುಣಿತದ ಕಲಾವಿದರು ಭಾಗಿಯಾಗಿದ್ದರು.

ಈ ಬಾರಿಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ದ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿತ್ತು. ಕೊನೆ ಕ್ಷಣದಲ್ಲಿ ಅನುಮತಿ ಸಿಕ್ಕಿತ್ತು. ಹೀಗಾಗಿ ಏಳೇ ದಿನದಲ್ಲಿ ನಾರಿ ಶಕ್ತಿ ಸ್ತಬ್ದ ಚಿತ್ರ ರೆಡಿಯಾಗಿತ್ತು. “ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ “ನಾರಿ ಶಕ್ತಿ” ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!