Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಮ್ಮಗನಿಗೆ ಹಾಸನ ಬಿಟ್ಟುಕೊಟ್ಟಿದ್ದ ದೇವೇಗೌಡರಿಗೆ ಈಗ ಸೊಸೆಯ ಒತ್ತಡ : ದೊಡ್ಡಗೌಡರ ನಿರ್ಧಾರವೇನು..?

Facebook
Twitter
Telegram
WhatsApp

ಹಾಸನ: ಜೆಡಿಎಸ್ ನ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯ ಟಿಕೆಟ್ ವಿಚಾರ ಈಗ ದೊಡ್ಡ ಗೌಡರ ಕುಟುಂದಲ್ಲಿ ಚರ್ಚೆಯ ಸುದ್ದಿಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೌದ=ಡರಿಗೆ ಇದೇ ಕ್ಷೇತ್ರದ ಸವಾಲು ಎದುರಾಗಿತ್ತು. ಆಗ ಮೊಮ್ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ತಾವು ಗೆಲ್ಲುವ ಕ್ಷೇತ್ರವನ್ನು ಬಿಟ್ಟುಕೊಟ್ಟು ತುಮಕೂರಿನಲ್ಲಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು.

ಇದೀಗ ಹಾಸನ ಜಿಲ್ಲೆಗೆ ಮತ್ತೆ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಕೆಲವು ದಿನಗಳಿಂದ ಭವಾನಿ ರೇವಣ್ಣ ತಾನೇ ಹಾಸನದ ಅಭ್ಯರ್ಥಿ ಎಂದು ಪರೋಕ್ಷವಾಗಿ ಅನೌನ್ಸ್ ಮಾಡಿಕೊಂಡಿದ್ದಾರೆ. ಅದಾದ ಮೇಲೆ ಟಿಕೆಟ್ ಗಾಗಿ ಸಾಕಷ್ಟು ಹರಸಾಹಸವನ್ನು ಪಡುತ್ತಿದ್ದಾರೆ. ರೇವಣ್ಣ ಅವರ ಕಡೆಯಿಂದಾನೂ ಹೇಳಿಸುತ್ತಿದ್ದಾರೆ. ಆದರೆ ಇದಕ್ಕೆ ಕುಟುಂಬದಲ್ಲಿಯೇ ವಿರೋಧ ಎದುರಾಗಿದೆ.

ಈ ಬಗ್ಗೆ ಅದಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರು ಗೆಲ್ಲುತ್ತಾರೆ. ಹೀಗಾಗಿ ಭವಾನಿ ರೇವಣ್ಣ ಅವರನ್ನು ನಿಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಭವಾನಿ ರೇವಣ್ಣ ಅವರಿಗೆ ಹಾಸನದಲ್ಲಿ ಟಿಕೆಟ್ ನೀಡುವ ವಿಚಾರವನ್ನು ದೇವೇಗೌಡ ಅವರ ನಿರ್ಧಾರಕ್ಕೆ ಬಿಟ್ಟಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ದೇವೇಗೌಡರತ್ತ ನೆಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!