Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ‌ ಮೋದಿ ಹುಟ್ಟುಹಬ್ಬಕ್ಕೆ ತಂದಿದ್ದ ನಮೀಬಿಯ ಚೀತಾಗೆ ಕಿಡ್ನಿ ಸಮಸ್ಯೆ..!

Facebook
Twitter
Telegram
WhatsApp

ಭೋಪಾಲ್ : ಕಳೆದ ವರ್ಷ ಅಂದ್ರೆ ಪ್ರಧಾನಿ‌ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಕ್ಕೆ ನಮೀಯಾದಿಂದ ವಿಶೇಷ ಚೀತಾಗಳನ್ನು ತರಿಸಲಾಗಿತ್ತು. ಆದರೆ ಆ ಎಂಟು ಚೀತಾದಲ್ಲಿ ಒಂದು ಚೀತಾಗೆ ಕಿಡ್ನಿ ಸಮಸ್ಯೆ ಉಂಟಾಗಿದೆ. ಅನಾರೋಗ್ಯದಿಂದ ಬಳಲುತ್ತಿದೆ.

ಮಧ್ಯಪ್ರದೇಶದ ಕುನೋ ಅರಣ್ಯದಲ್ಲಿ ಈ ಚೀತಾಗಳನ್ನು ಬಿಡಲಾಗಿದೆ. ಅದರಲ್ಲಿ ಸಶಾ ಎಂಬ ಹೆಸರಿನ ಚೀತಾಗೆ ಸೋಂಕು ಕಾಣಿಸಿಕೊಂಡಿದೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದೆ. ಅಸ್ವಸ್ಥಗೊಂಡಿದೆ. ಈ ಬಾರಿಯ ಣ್ಣು ಚೀತಾ ಸೋಮವಾರದಿಂದ ಅಸ್ವಸ್ಥಗೊಂಡ ರೀತಿಯಲ್ಲಿ ಇತ್ತು. ತಕ್ಷಣ ಅದನ್ನು ವೈದ್ಯರು ಪರೀಕ್ಷಿಸಿದ್ದಾರೆ.

ಚೀತಾವನ್ನು ಕ್ವಾರಂಟೈನ್ ಕೂಡ ಮಾಡಲಾಗಿತ್ತು. ಬಳಿಕ ತಪಾಸಣೆ ಮಾಡಿದಾಗ ಕಿಡ್ನಿ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಡಾ. ಅತುಲ್ ಗುಪ್ತಾ ನೇತೃತ್ವದಲ್ಲಿ ವೈದ್ಯರ ತಂಡ ಚೀತಾ ಮೇಲೆ ನಿಗಾ ಇರಿಸಿದೆ. ಸಶಾ ಬಿಟ್ಟರೆ ಉಳಿದೆಲ್ಲಾ ಚೀತಾಗಳು ಆರೋಗ್ಯವಾಗಿವೆ. ಈ ಚೀತಾಗಳ ಚಿಕಿತ್ಸಗಾಗಿ ನಮಿಬೀಯಾ ಮತ್ತು ಆಫ್ರಿಕಾದ ವೈದ್ಯರನ್ನು ಸಂಪರ್ಕ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!