Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು ಎನ್ನುತ್ತಿದ್ದಂತೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಸಿಎಂ ಬೊಮ್ಮಾಯಿ..!

Facebook
Twitter
Telegram
WhatsApp

ಬೆಂಗಳೂರು: ಇಂದು ಮಹದೇವ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಆಗಮಿಸಿದ್ದರು. ಇಬ್ಬರು ವೇದಿಕೆಯನ್ನು ಹಂಚಿಕೊಂಡಿದ್ದರು. ಆಗಲೇ ಇಬ್ಬರ ನಡುವೆ ಮೈಕ್ ಗುದ್ದಾಟ ನಡೆದಿದೆ.

ವೇದಿಕೆ ಮೇಲೆ ಮಾತನಾಡುತ್ತಾ, ಈಶ್ವರಾನಂದ ಸ್ವಾಮೀಜಿ ಅವರು, ಸಿಎಂ ಬೊಮ್ಮಾಯಿ ಅವರು ಕೇವಲ ಆಶ್ವಾಸನೆ ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು ಪ್ತವಾಹ ಬಂದು ಏನೆಲ್ಲಾ ಆಗಿದೆ ಎಂಬುದು ತಿಳಿದಿದೆ. ಆದರೆ ಇದು ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆಯಾಗುತ್ತಿಲ್ಲ ಎಂದು ಸ್ವಾಮೀಜಿಗಳು ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುತ್ತಿದ್ದರು.

ಇದಕ್ಕೆ ಸಿಡಿಮಿಡಿಗೊಂಡ ಸಿಎಂ ಬೊಮ್ಮಾಯಿ ಅವರು, ಸ್ವಾಮೀಜಿಗಳು ಮಾತನಾಡುತ್ತಿರುವಾಗಲೇ ಮೈಕ್ ಕಸಿದುಕೊಂಡಿದ್ದಾರೆ. ಜೊತೆಗೆ ಸ್ವಾಮೀಜಿ ಮಾಡಿದ ಆಪಾದನೆಗೆ ಸ್ಪಷ್ಟನೆ ನೀಡಿದ್ದಾರೆ. ಒತ್ತುವರಿ ತೆರವು ಮಾಡುವ ಮೂಲಕ ಆದಷ್ಡು ಬೇಗ ರಾಜಕಾಲುವೆ ಕೆಲಸವನ್ನು ಮಾಡುತ್ತೇನೆ. ಆ ಕೆಲಸ ಈಗಾಗಲೇ ಆರಂಭವಾಗಿದೆ. ಸರ್ಕಾರದಿಂದ ಕೂಡ ಅದಕ್ಕೆ ಬೇಕಾದ ಅನುದಾನ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!