Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಸೆಯಂತೆ ಗಣಪತಿ ಆಶ್ರಮದಲ್ಲಿಯೇ ಮದುವೆಯಾದ ‘ಸಿಂಹಪ್ರಿಯಾ’ ಜೋಡಿ

Facebook
Twitter
Telegram
WhatsApp

ಮೈಸೂರು: ಬಹಳ ದಿನಗಳಿಂದ ಪ್ರೀತಿಯಲ್ಲಿದ್ದ ಜೋಡಿ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾವಿಷ್ಟಪಟ್ಟಂತೆ ಗಣಪತಿ ಆಶ್ರಮದಲ್ಲಿಯೇ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಆತ್ಮೀಯರ ಸಮ್ಮುಖದಲ್ಲಿ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.

ಮದುವೆಯಲ್ಲಿ ಹರಿಪ್ರಿಯಾ ಮುದ್ದು ಮುದ್ದಾಗಿ ಕಂಗೊಳಿಸಿದ್ದಾರೆ. ನೀಲಿ ಬಣ್ಣದ ಸೀರೆಯನ್ನುಟ್ಟ ಹರಿಪ್ರಿಯಾ ಪಕ್ಕದಲ್ಲಿ ಪೇಟ ಧರಿಸಿ ಇಬ್ಬರು ಅದ್ಭುತವಾದ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನವ ವಧು ವರರಿಗೆ ನಿರೀಕ್ಷೆ ಮಾಡಿದಂತೆ ಶಿವಣ್ಣ, ಡಾಲಿ ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಸೇರಿದಂತೆ ಹಲವರು ಬಂದು ಹಾರೈಸಿದ್ದಾರೆ.

ಇನ್ನು ಮೈಸೂರಿನ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಎಸ್ ಟಿ ಸೋಮಶೇಖರ್ ಸೇರಿದಂತೆ ರಾಜಕಾರಣಿಗಳು, ಸಿನಿಮಾ ತಾರೆಯರು ಮದುಮಕ್ಕಳಿಗೆ ಹರಸಿ ಹಾರೈಸಿದ್ದಾರೆ. ಇಂದು ಆಶ್ರಮದಲ್ಲಿ ಮದುವೆಯಾಗಿದ್ದು, 28ರಂದು ಬೆಂಗಳೂರಿನಲ್ಲಿ ಇನ್ನು ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!