Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದುತ್ವ ಎಂದು ನಂಬಿಸಿ ಕೈಬಿಟ್ಟಿದ್ದಾರೆ : ಬಿಜೆಪಿ ವಿರುದ್ಧ ಸಂಘಟನೆಗಳ ಆಕ್ರೋಶ..!

Facebook
Twitter
Telegram
WhatsApp

ಉತ್ತರಕನ್ನಡ: ಪರೇಶ ಮೇಸ್ತಾ ಸಾವು ಪ್ರಕರಣ ಇನ್ನು ಕೂಡ ಚರ್ಚೆಯಾಗುತ್ತಲೆ ಇದೆ. ಈಗಾಗಲೇ ಈ ಕೇಸ್ ಗೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಕೂಡ ಸಲ್ಲಿಕೆಯಾಗಿದೆ. ಆದ್ರೆ ಈಗ ಮತ್ತೆ ಸುದ್ದಿಗೆ ಬಂದಿದ್ದು, ಕುಮುಟಾ ಶಾಸಕ ದಿನಕರ್ ಶೆಟ್ಟಿ ವಿರುದ್ಧ ಹಿಂದೂ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ.

ಐದು ವರ್ಷಗಳಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ಗೆ ಓಡಾಡುತ್ತಿದ್ದಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಶರಾವತಿ ಸರ್ಕಲ್ ನಲ್ಲಿ ಸೇರಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕಡೆಗೆ ನಮ್ಮನ್ನು ಕೈಬಿಟ್ಟಿದ್ದಾರೆ. ಬಿಜೆಪಿ ಅಧಿಕಾರ ಅನುಭವಿಸಿ ನಮಗೆ ಏನು ನೀಡಿದೆ..? ಒಬ್ಬ ಬಿಜೆಪಿ ನಾಯಕನು ನಮ್ಮ ಸಮಸ್ಯೆಯನ್ನು ಆಲಿಸಲು ಬಂದಿಲ್ಲ. ಘಟನೆಯ ವೇಳೆ ಇಲ್ಲದವರ ಹೆಸರು ಹಾಕಿ ಕೋರ್ಟ್ ಗೆ ಅಲೆಯುವಂತೆ ಮಾಡಿದ್ದಾರೆ. ನಮ್ಮ ಮನೆಯವರ ಸ್ಥಿತಿ ತೀರಾ ಕಷ್ಟದಾಯಕವಾಗಿದೆ. ದುಡಿಯದೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ ಎಂದು ಪ್ರತಿಭಟನೆ ಮಾಡಿದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!