Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪಡೆದ ಸಾನ್ಯಾ ಅಯ್ಯರ್..!

Facebook
Twitter
Telegram
WhatsApp

ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ಕಿರುತೆರೆಗೆ ಬಾಲ ನಟಿಯಾಗಿ ಬಂದಿದ್ದ ಸಾನ್ಯಾ ಅಯ್ಯರ್, ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ಕಾಣಿಸಿಕೊಂಡಿದ್ದರು. ಈ ಸೀಸನ್ ನಲ್ಲಿ ರೂಪೇಶ್ ಶೆಟ್ಟಿ ಜೊತೆಗೆ ಹೆಚ್ಚು ಗುರುತಿಸಿಕೊಂಡು ಸುದ್ದಿಯಾಗಿದ್ದರು. ಫ್ರೆಂಡ್ ಅಂತ ಹೇಳುವ ಸಾನ್ಯಾ ಅಯ್ಯರ್ ಬಿಗ್ ಬಾಸ್ ಮನೆಯೊಳಗೆ ಲವ್ ಬರ್ಡ್ಸ್ ರೀತಿಯೇ ಕಾಣಿಸಿಕೊಂಡಿದ್ದರು. ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೂ ರೂಪೇಶ್ ಶೆಟ್ಟಿ ಜೊತೆಗೆ ಅಲ್ಲಿ ಇಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿದ್ದರು. ಇದೀಗ ತಾವು ಗ್ರಾಜುಯೇಟೆಡ್ ಆಗಿರುವ ಸುದ್ದಿ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಸದ್ಯ ಸಿನಿಮಾದಲ್ಲಿ ನಟಿಸಲು ಒಳ್ಳೆ ಕಥೆಗಾಗಿ ಕಾಯುತ್ತಿದ್ದಾರೆ. ಈಗಾಗಲೇ ರಿಲೀಸ್ ಸಿನಿಮಾವೊಂದು ಸಿದ್ದವಿದೆ ಎಂದು ಹೇಳಿದ್ದಾರೆ. ಇದೀಗ ಸಾನ್ಯಾ ಅಯ್ಯರ್ ಮಾಸ್ ಮೀಡಿಯಾ ಅಂಡ್ ಮಾಸ್ ಕಮ್ಯುನಿಕೇಷನ್ ನಲ್ಲಿ ಪದವಿ ಪಡೆದಿದ್ದಾರೆ. ಈ ಖುಷಿ ವಿಚಾರವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಫೋಟೋ ಮತ್ತು ವಿಡಿಯೋಗಳನ್ನು ಹಾಕಿ ಗ್ರಾಜುಯೇಟೆಡ್ ಗುರು ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಈ ಪೋಸ್ಟ್ ನೋಡಿದ ಸಾನ್ಯಾ ಅಭಿಮಾನಿಗಳು ಕಮೆಂಟ್ ಮೂಲಕ ಕಂಗ್ರಾಟ್ಸ್ ಹೇಳುತ್ತಿದ್ದಾರೆ. ಜೊತೆಗೆ ರೂಪೇಶ್ ಶೆಟ್ಟಿ ವಿಚಾರವನ್ನು ಇಲ್ಲಿ ತೆಗೆದಿದ್ದಾರೆ. ನಿಮ್ಮ ಮತ್ತು ರೂಪೇಶ್ ಶೆಟ್ಟಿ ಮದುವೆ ಯಾವಾಗ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

error: Content is protected !!