Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾರ್ಖಂಡ್ ನರ್ಸಿಂಗ್ ಹೋಂನಲ್ಲಿ ಬೆಂಕಿ : ಇಬ್ಬರು ವೈದ್ಯರು ಸೇರಿದಂತೆ ಐವರು ಸಜೀವ ದಹನ..!

Facebook
Twitter
Telegram
WhatsApp

ಜಾರ್ಖಂಡ್ : ನರ್ಸಿಂಗ್ ಹೋಂನಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ನೋಡ ನೋಡುತ್ತಲೇ ಇಬ್ಬರು ಡಾಕ್ಟರ್ ಸೇರಿದಂತೆ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಘಟನೆ ಧನ್ ಭಾಗ್ ನಲ್ಲಿ ನಡೆದಿದೆ.

ಬೆಳ್ಳಂ ಬೆಳಗ್ಗೆ ಆಸ್ಪತ್ರೆಯ ಸ್ಟೋರ್ ರೂಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಬೆಂಕಿ ನೋಡ ನೋಡುತ್ತಿದ್ದಂತೆಯೇ ಇಡೀ ಬಿಲ್ಡಿಂಗ್ ಗೆ ಆವರಿಸಿಕೊಂಡಿದೆ. ಒಳಗಿದ್ದವರು ಕೂಡ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ, ಆತಂಕಗೊಂಡಿದ್ದರು. ಆಸ್ಪತ್ರೆಯ ಮಾಲೀಕರು ಸೇರಿದಂತೆ ಒಳಗಿದ್ದವರು ಹೊಗೆಗೆ ಒದ್ದಾಡುತ್ತಿದ್ದರು.

ಒಳಗಿದ್ದವರನ್ನು ರಕ್ಷಿಸಲು ಆಗಿಲ್ಲ, ಅವರು ಹೊರ ಬರುವುದಕ್ಕೆ ಸಾಧ್ಯವಾಗಲಿಲ್ಲ. ಇಬ್ಬರು ವೈದ್ಯರು ಸೇರಿದಂತೆ ಐದು ಜನ ಸಜೀವ ದಹನವಾಗಿದ್ದಾರೆ. ಮೃತರನ್ನು ವೈದ್ಯಕೀಯ ಮಾಲೀಕ ಡಾ.ವಿಕಾಸ್ ಹಜ್ರಾ, ಪತ್ನಿ ಡಾ.ಪ್ರೇಮಾ ಹಜ್ರಾ, ಅಳಿಯ ಸೋಹಾನ್ ಮತ್ತು ಮನೆ ಕೆಕಲಸದಾಕೆ ಸಾವನ್ನಪ್ಪಿರುವುದು ಎಂದು ತಿಳಿದು ಬಂದಿದೆ. ಆದರೆ ಬೆಂಕಿಯ ಅವಘಡಕ್ಕೆ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!