Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐ ಲವ್ ಯೂ ಪುತ್ತೂರು ಅಂತ ಕೂಗಿದ ಸಾನ್ಯಾ : ಕೈ ಹಿಡಿದ ಹುಡುಗನಿಗೆ ಬಿತ್ತು ಗೂಸಾ..!

Facebook
Twitter
Telegram
WhatsApp

ಪುತ್ತೂರು: ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿ ಸಾನ್ಯಾ, ಪೂತ್ತೂರಿನಲ್ಲಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಸಾನ್ಯಾ ಜೋಶ್ ನಲ್ಲಿ ಐ ಲವ್ ಯೂ ಪುತ್ತೂರು ಎಂದು ಕೂಗಿದ್ದಾರೆ. ಅಲ್ಲಿಯೇ ಇದ್ದ ಯಿವಕನೊಬ್ಬ ತಕ್ಷಣ ಐ ಲವ್ ಯೂ ಸಾನ್ಯಾ ಎಂದು ಕೈ ಹಿಡಿದಿದ್ದಾನೆ. ಈ ವೇಳೆ ಇಂಥ ದುರ್ಘಟನೆ ನಡೆದಿದೆ.

ಪುತ್ತೂರಿನ ಶ್ರೀ ಮಹಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆದ 30ನೇ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಕೂಟ ನಡೆದಿದೆ. ಈ ಕೂಟದಲ್ಲಿ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅವರನ್ನು ಅತಿಥಿಯಾಗಿ ಆಹ್ವಾನ ಮಾಡಲಾಗಿತ್ತು. ಈ ವೇಳೆ ಸಾನ್ಯಾ ಅಲ್ಲಿ ನೆರೆದಿದ್ದ ಜನರಿಗೆ ಪ್ರೀತಿಯಿಂದ ಕರೆದಿದ್ದಾರೆ. ಅಲ್ಲಿಯೆ ಇದ್ದ ಯುವಕ ಐದಾರು ಬಾರಿ ಐ ಲವ್ ಯು ಹೇಳುವುದಲ್ಲದೆ, ಕೆಳಗಿಳಿಯುವಾಗ ಸೆಲ್ಫಿ ತೆಗೆದುಕೊಳ್ಳುವುದಕ್ಕೂ ಯತ್ನಿಸಿದ್ದಾನೆ. ಆ ನೆಪದಲ್ಲಿ ಕೈ ಹಿಡಿಯಲು ಪ್ರಯತ್ನಿಸಿದ್ದಾನೆ.

ಈ ವೇಳೆ ಸಾನ್ಯಾ ಕೂಡ ಕೋಪದಿಂದಾನೇ ಸೆಲ್ಫಿ ನಿರಾಕರಿಸಿದ್ದಾರೆ. ಆ ಹುಡುಗನ ನಡೆಗೆ ಅಲ್ಲಿದ್ದವರೆ ಕೋಪಗೊಂಡಿದ್ದಾರೆ. ನಶೆಯಲ್ಲಿದ್ದ ಎಂದು ಹೇಳಲಾಗುತ್ತಿದ್ದು, ಧರ್ಮದೇಟು ನೀಡಿ, ಕಂಬಳದಿಂದಾನೇ ಹೊರಗೆ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!