Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗನ್ ಪ್ರೇಮಿಯಾಗಿದ್ದ ಸಚಿವ ಗುಂಡೇಟಿಗೆ ಬಲಿ..!

Facebook
Twitter
Telegram
WhatsApp

 

ಒಡಿಶಾ: ಇಂಥ ಎಷ್ಟೋ ಉದಾಹರಣೆಗಳನ್ನು ಕಣ್ಣ ಮುಂದೆ ನಡೆದಿದೆ, ಕಿವಿಯಲ್ಲಿ ಕೇಳಿದ್ದೇವೆ. ಯಾವುದನ್ನು ಅತಿಯಾಗಿ ಪ್ರೀತಿಸುತ್ತಾರೋ ಅದರಿಂದಾನೆ ಅವರ ನಿಧನವಾಗಿರುವುದು ದುರಂತ. ಇದೀಗ ಅಂಥದ್ದೆ ಕೆಟ್ಟ ಸುದ್ದಿಯೊಂದು ವರದಿಯಾಗಿದೆ. ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ಗುಂಡೇಟಿಗೆ ಬಲಿಯಾಗಿದ್ದಾರೆ.

ನಬ ಕಿಶೋರ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದ್ದು, ನಬ ಕಿಶೋರ್ ಅವರ ಅತ್ಯಾಪ್ತರು, ಹಿತೈಶಿಗಳು, ಬೆಂಬಲಿಗರು, ಗಣ್ಯರು ಕಂಬನಿ ಮಿಡಿದಿದ್ದಾರೆ. ಇನ್ನು ನಬ ಕಿಶೋರ್ ಗನ್ ಗಳ ಮೇಲೆ ಅತಿಯಾದ ಮೋಹವಿತ್ತು. ಅವರ ಬಳಿ ರಿವಾಲ್ವರ್, ರೈಫಲ್, ಡಬಲ್ ಬ್ಯಾರೆಲ್ ಹೀಗೆ ಅನೇಕ ಗನ್ ಗಳು ಇದ್ದವು. ಆದ್ರೆ ಆ ಗನ್ ಗಳನ್ನು ರಕ್ಷಣೆಗೋಸ್ಕರ ಇಟ್ಟುಕೊಂಡಿರಲಿಲ್ಲ. ಅವುಗಳ ಮೇಲಿನ ಪ್ಯಾಷನ್ ಗಾಗಿ ಇಟ್ಟುಕೊಂಡಿದ್ದರು.

ಇನ್ನು ಕಾರುಗಳ ಕ್ರೇಜ್ ಕೂಡ ಹೊಂದಿದ್ದರು. ಕಾರು ಕ್ರೇಜ್ ಎಷ್ಟಿತ್ತು ಎಂದರೆ 15 ಕೋಟಿ ಬೆಲೆ ಬಾಳುವ 145 ಕಾರುಗಳು ಅವರ ಬಳಿ ಇದ್ದವು. ಅದು ಡಿಸೈನ್ ಡಿಸೈನ್ ಕಾರುಗಳು. ಮೈನಿಂಗ್ ಉದ್ಯಮಿ, ಫುಲ್ ಟೈಮ್ ರಾಜಕಾರಣಿಯಾಗಿದ್ದ ನಬ ಕಿಶೋರ್ ಕೊಡುಗೈ ದಾನಿಯಾಗಿದ್ದರು. ಮಹಾರಾಷ್ಟ್ರದ ಕೆಲವು ದೇವಸ್ಥಾನಗಳಿಗೆ ಚಿನ್ನಾಭರಣಗಳನ್ನು ದಾನವಾಗಿ ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!