ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಒಡಿಶಾ: ಗನ್ ಪ್ರೇಮಿ, ಕಾರುಗಳ ಪ್ರೇಮಿಯಾಗಿದ್ದ ಒಡಿಶಾದ ಆರೋಗ್ಯ ಸಚಿವನಿಗೆ ಪೊಲೀಸ್ ಗುಂಡೇಟು ತಾಗಿ ನಿಧನರಾಗಿದ್ದರು. ಆದ್ರೆ ಗುಂಡೇಟು ಹೊಡೆದ ಆರೋಪಿಯನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸಿದಾಗ ಆತ ಮಾನಸಿಕ ಅಸ್ವಸ್ಥ ಎಂಬುದು ಬೆಳಕಿಗೆ ಬಂದಿದೆ. ಸಚಿವ ನಬ ಕಿಶೋರ್ ಹತ್ಯೆ ಮಾಡಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಂದು ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ.
ಗೋಪಾಲಕೃಷ್ಣ ದಾಸ್ ಗೆ ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಕಾಯಿಲೆ ಇದೆ ಎನ್ನಲಾಗಿದೆ. ಅಲ್ಲದೆ ಆತನಿಗೆ ರಿವಾಲ್ವರ್ ಕೊಟ್ಟು, ಬ್ರಜರಾಜನಗರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಅಲ್ಲಿಯೇ ಆತ ಸಚಿವರಿಗೆ ಗುಂಡೇಟು ಹೊಡೆದಿದ್ದಾನೆ. ಈ ಕಾಯಿಲೆ ಇರುವವರು ಅತ್ಯಂತ ಒತ್ತಡದಿಂದ ತೀವ್ರ ಖಿನ್ನತೆಗೆ ಒಳಗಾಗುತ್ತಾರೆ. ಆಪ್ತ ಸಮಾಲೋಚನೆಯಂತಹ ಚಿಕಿತ್ಸೆಯಿಂದ ಈ ಕಾಯಿಲೆ ಗುಣಪಡಿಸಬಹುದು.
ವೈದ್ಯರು ಹೇಳುವ ಪ್ರಕಾರ, ಸುಮಾರು ಹತ್ತು ವರ್ಷಗಳ ಹಿಂದೆಯೇ ನನ್ನ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದ. ಮಾನಸಿಕ ಕಾಯಿಲೆಯಿಂದ ಗೋಪಾಲಕೃಷ್ಣ ಬಳಲುತ್ತಿದ್ದ. ಬಹಳ ಬೇಗನೆ ಕೋಪಗೊಳ್ಳುತ್ತಿದ್ದ. ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದ. ಆದರೆ ನಿಯಮಿತವಾಗಿ ಮಾತ್ರೆ ತೆಗೆದುಕೊಳ್ಳುತ್ತಿದ್ದನಾ ಎಂಬ ಖಚಿತತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್