Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಹೇಳಿದ್ದೆ ಫೈನಲ್‌ ಮಾಡುತ್ತಾ ಹೈಕಮಾಂಡ್..? : ಯತೀಂದ್ರ ಹೇಳಿದ್ದೇನು..?

Facebook
Twitter
Telegram
WhatsApp

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯ ತಮ್ಮ ಕ್ಷೇತ್ರವನ್ನು ಫೈನಲ್ ಮಾಡಿದ್ದಾರೆ. ಕೋಲಾರದಲ್ಲಿಯೇ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಆದರೆ ಕೋಲಾರ ಸೇಫ್ ಪ್ಲೇಸ್ ಅಲ್ಲ ಅಂತ ಹಲವರು ಅಭಿಪ್ರಾಯ ಪಡುತ್ತಿದ್ದಾರೆ. ಈ ಬಾರಿ ಬಿಜೆಪಿಯನ್ನು ಮಟ್ಟ ಹಾಕಿ ಕಾಂಗ್ರೆಸ್ ಗೆಲ್ಲಬೇಕು, ನಾನು ಮುಖ್ಯಮಂತ್ರಿಯಾಗಬೇಕು ಎಂಬ ಆಕಾಂಕ್ಷೆಯನ್ನಿಟ್ಟುಕೊಂಡಿರುವ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನಿಂತು ತಪ್ಪು ಮಾಡುತ್ತಿದ್ದಾರೆಂಬುದು ಹಲವರ ಅಭಿಪ್ರಾಯವಾಗಿದೆ.

ಸಿದ್ದರಾಮಯ್ಯ ಕೂಡ ಕೋಲಾರ ಜಿಲ್ಲೆಯ ಸಮೀಕ್ಷೆ ನಡೆಸಿದ್ದಾರೆ. ಎಲ್ಲವನ್ನು ಬದಿಗೊತ್ತಿ ಫೈನಲಿ ನಾನು ಕೋಲಾರದಲ್ಲಿಯೇ ನಿಲ್ಲುತ್ತೇನೆ ಎಂದು ಘೋಷಿಸಿದ್ದಾರೆ. ಹೈಕಮಾಂಡ್ ನಿಂದ ಇದಕ್ಕೆ ಅಧಿಕೃತವಾದ ಒಪ್ಪಿಗೆ ಬರಬೇಕಿದೆ. ಆದರೆ ಸಿದ್ದರಾಮಯ್ಯ ಅವರ ಮಗ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಅಪ್ಪನ ಬಗ್ಗೆ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನಿಲ್ಲುವುದು ಪಕ್ಕಾ ಆಗಿದೆ. ಅದಕ್ಕೆ‌ ಅಲ್ಲಿಯೇ ಮನೆ ಕೂಡ ಮಾಡಿದ್ದಾರೆ. ಈ ವೇಳೆ ಮಾತನಾಡಿರುವ ಯತೀಂದ್ರ ಸಿದ್ದರಾಮಯ್ಯ, “ಅಪ್ಪನಿಗೆ ವರುಣಾ ಕ್ಷೇತ್ರದಲ್ಲಿಯೇ ನಿಲ್ಲಲು ಹೇಳಿದ್ದೆ. ಆದ್ರೆ ಅವರು ಕೋಲಾರದಲ್ಲಿಯೇ ನಿಲ್ಲುತ್ತೇನೆ ಎಂದಿದ್ದಾರೆ. ಅಪ್ಪನ ವಿರುದ್ಧವಾಗಿ ಹೈಕಮಾಂಡ್ ಕೂಡ ಹೋಗಲ್ಲ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!