Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರ ಯಾರಿಗೆ ಏನೆಲ್ಲಾ ನೀಡಿದೆ..? : ನಿರ್ಮಲಾ ಸೀತರಾಮ್ ಹೇಳಿದ್ದಿಷ್ಟು

Facebook
Twitter
Telegram
WhatsApp

ನವದೆಹಲಿ: 2023-24 ರ ಕೇಂದ್ರ ಬಜೆಟ್ ಂಮಡನೆ ಮಾಡುತ್ತಿರುವ ನಿರ್ಮಲಾ ಸೀತರಾಮನ್ ಅವರು ಕೇಂದ್ರ ಸರ್ಕಾರ ನೀಡಿದ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಭಾರತದ ಪ್ರಗತಿಯನ್ನು ಇಡೀ ಪ್ರಪಂಚವೇ ಕೊಂಡಾಡುತ್ತಿದೆ.

ಉಚಿತ ಆಹಾರ ವಿತರಣೆ ಒಂದು ವರ್ಷ ವಿಸ್ತರಣೆ. ಮುಂದಿನ ಒಂದು ವರ್ಷಕ್ಕೆ ಯೋಜನೆ ವಿಸ್ತರಣೆ. ಮುಂದಿನ ಒಂದು ವರ್ಷದಲ್ಲಿ ಬಡವರ ಮನೆಗೆ ಆಹಾರ ವಿತರಣೆ. 11.7 ಲಕ್ಷ ಶೌಚಾಲಯಗಳ ನಿರ್ಮಾಣ ಮಾಡಿದ್ದೇವೆ. 47 ಕೋಟಿ ಜನಧನ್ ಅಕೌಂಟ್ ಗಳು ಓಪನ್ ಆಗಿವೆ. 220 ಕೋಟಿ ಡೋಸ್ ವ್ಯಾಕ್ಸಿನ್ ನೀಡಿದ್ದೇವೆ. 14 ಕೋಟಿ ರೈತರಿಗೆ 2.60 ಲಕ್ಷ ಕೋಟಿ ಹಣ ನೀಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಸಹಾಯ ಮಾಡಿದ್ದೇವೆ.

81 ಲಕ್ಷ ಸ್ವಸಹಾಯ ಸಂಘದವರಿಗೆ ಸಹಾಯ ನೀಡಿದ್ದೇವೆ. ಮಹಿಳೆಯರು ಆರ್ಥಿಕತೆಯ ಸಬಲೀಕರಣದ ಗುರಿ ಹೊಂದಿದ್ದೇವೆ. ಕರಕುಶಲಕರ್ಮಿಗಳಿಗೆ ನೂತನ ಯೋಜನೆ. ಪ್ರಧಾನಿ ವಿಶ್ವಕರ್ಮ ಕೌಶಲ್ಯ ಸಮ್ಮಾನ್. ಕೌಶಲ್ಯ ಅಭಿವೃದ್ದಿಗೆ ಭರಪೂರ ಸಹಾಯ ಮಾಡಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!