Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮೇಶ್ ಜಾರಕಿಹೊಳಿ ಆರೋಪಕ್ಕೆ ಮೌನಮುರಿದ ಡಿಕೆಶಿ : ಆಸನ, ಪಟ್ಟುಗಳನ್ನು ತೋರಿಸಿಲಿ ಎಂದ ಶಿವಕುಮಾರ್..!

Facebook
Twitter
Telegram
WhatsApp

ಬೆಂಗಳೂರು: ಸಿಡಿ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ. ಅದಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳೆಲ್ಲಾ ನನ್ನ ಜೊತೆಗೆ ಇದೆ ಎಂದು ಸುದ್ದಿಗೋಷ್ಠಿ ನಡೆಸಿ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದರು. ಸುದ್ದಿಗೋಷ್ಠಿ ಬಳಿಕ ಡಿಕೆ ಶಿವಕುಮಾರ್ ಈ ಬಗ್ಗೆ ಏನು ಮಾತನಾಡಿರಲಿಲ್ಲ. ಆದರೆ ಇದೀಗ ಮೌನ ಮುರಿದಿದ್ದು, ಅವರಲ್ಲಿ ಏನೇನು ಆಸನಗಳಿವೆ, ಪಟ್ಟುಗಳಿವೆ ಎಂದು ತೋರಿಸಿಲಿ ಎಂದಿದ್ದಾರೆ.

ಮೊದಲು ಮಂತ್ರಿಯಾಗಿದ್ದರು. ಬಳಿಕ ರಾಜೀರಾಮೆ ನೀಡಿದ್ದರು. ಅದರಿಂದ ಈಗ ಹತಾಶೆಗೆ ಒಳಗಾಗಿದ್ದಾರೆ. ಮಾನಸಿಕವಾಗಿ ಅವರ ಆರೋಗ್ಯ ಸುಧಾರಣೆಯಾಗಿಲ್ಲ. ಅವರ ಮಾತುಗಳನ್ನು ಕೇಳಿದ್ರೆ ಅಯ್ಯೋ ಎನಿಸುತ್ತದೆ. ನಾನೇನನ್ನು ಕಮೆಂಟ್ ಮಾಡುವುದಿಲ್ಲ.

ಯಾರು..? ಯಾವ ತನಿಖೆಯನ್ನಾದರೂ ನಡೆಸಲಿ. ನಮ್ಮದೇನಿದ್ದರು ರಣರಂಗ. ಚುನಾವಣೆಯಲ್ಲಿ ಎದುರಿಸುತ್ತೇನೆ. ಇನ್ನು ವಿದೇಶದಲ್ಲಿ ಮನೆ, ಫ್ಲ್ಯಾಟ್ ಇರುವ ಬಗ್ಗೆ, ಅದರಲ್ಲಿ ಹತ್ತರಷ್ಟಾದರೂ ಬರಲಿ. ನಾನು ಖುಷಿ ಪಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!