Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಸ್ಥಾನಕ್ಕಾಗಿ ಸಿಎಂ ಹಿಂದೆ ಬಿದ್ದಿದ್ದ ಈಶ್ವರಪ್ಪ ಈಗ ಸಚಿವ ಸ್ಥಾನ ಬೇಡ ಅಂತಿರೋದ್ಯಾಕೆ..?

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಚಿವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ರಾಜೀನಾಮೆ ನೀಡಿದ್ದರು. ಬಳಿಕ ಆ ಕೇಸ್ ನಿಂದ ಕ್ಲೀನ್ ಚಿಟ್ ಕೂಡ ಸಿಕ್ಕಿದೆ. ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿ, ನನ್ನ ಮತ್ತೆ ಸಚಿವ ಸ್ಥಾನಕ್ಕೆ ವಾಪಾಸ್ ಕರೆದುಕೊಳ್ಳಿ ಎಂದು ಸಾಕಷ್ಟು ಬಾರಿ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು. ಆದ್ರೆ ಅದ್ಯಾಕೋ ಈಗ ನನಗೆ ಸಚಿವ ಸ್ಥಾನ ಬೇಡ ಎನ್ನುತ್ತಿದ್ದಾರೆ.

ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಯಾರಿಗೂ ಕನಸು ಬಿದ್ದಿರಲಿಲ್ಲ. ಅವರು ಮಲಗಿದ್ದು ಒಂದು ಕಡೆ, ಅವರ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ. ಆದರೂ ಈ ಕೇಸಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕಿದೆ.

ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸಂಪುಟ ವಿಸ್ತರಣೆ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂಗೆ ತಿಳಿಸಿದ್ದೆ. ಸಿಎಂ ಬೊಮ್ಮಾಯಿ ಅವರು ಕೂಡ ನನ್ನನ್ನು ಮಂತ್ರಿ ಮಾಡುವ ಭರವಸೆ ನೀಡಿದ್ದರು. ಆದರೆ ಈಗ ಅವರಿಗೆ ಏನು ಸಮಸ್ಯೆ ಇದೆಯೋ ಏನೋ..? ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡುವುದಕ್ಕೆ ನಾನು ತಯಾರಿಲ್ಲ. ಈಗಾಗಲೇ ಸಚಿವನಾಗಿ ನಾನು ಹಲವು ಇಲಾಖೆಗಳನ್ನು ನೋಡಿದ್ದೇನೆ. ಹಾಗಾಗಿ ನನಗೆ ಸಚಿವ ಸ್ಥಾನ ಬೇಡ. ಈ ಬಗ್ಗೆ ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೂ ತಿಳಿಸಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!