Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ತಗಲಾಕಿಕೊಂಡ 14 ಸಾವಿರ ದಂಡ ಕಟ್ಟಿದ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡು ಎರಡು ದಿನದಿಂದ ಸಾಕಷ್ಟು ಸುದ್ದಿಯಲ್ಲಿರುವುದು ಎಂದರೆ ಟ್ರಾಫಿಕ್ ರೂಲ್ಸ್ ಬ್ರೇಕ್ ದಂಡ. ಒಂದೇ ದಿನಕ್ಕೆ ಐದು ಕೋಟಿಗೂ ಹೆಚ್ಚಿನ ದಂಡ ಕಲೆಕ್ಟ್ ಆಗಿದೆ. ಇಂದಿನದ್ದು ಇನ್ನು‌ ಮಾಹಿತಿ ಬರಬೇಕಿದೆ. ಆದ್ರೆ ದಂಡದಲ್ಲಿ ರಿಯಾಯಿತಿ‌ ಬಿಟ್ಟಾಗಿನಿಂದ ಜನ ದಂಡ ಕಟ್ಟಲು ಓಡೋಡಿ ಬರುತ್ತಿದ್ದಾರೆ.

ಇಷ್ಟು ದಿನ ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ಪೊಲೀಸರು ಸಿಕ್ಕರೆ ತಲೆ‌ಮರೆಸಿಕೊಳ್ಳುವುದು, ದಂಡ ಕಟ್ಟದೆ ಓಡಾಡುತ್ತಿದ್ದವರೆಲ್ಲಾ ನಿನ್ನೆಯಿಂದ ಕ್ಯೂನಲ್ಲಿ ನಿಂತಿದ್ದಾರೆ. ಯಾಕಂದ್ರೆ ಪ್ರತಿ ದಂಡದ ಮೇಲೂ ಅರ್ಧಕ್ಕೆ ಅರ್ಧ ರಿಯಾಯಿತಿ ನೀಡಲಾಗಿದೆ. ಹೀಗಾಗಿ ವಾಹನ ಸವಾರರು ತಾ ಮುಂದು ನಾ ಮುಂದು ಅಂತ ಬರ್ತಾ ಇದ್ದಾರೆ.

ಇನ್ನು ಹಲವು ವರ್ಷಗಳಿಂದ ದಂಡವನ್ನು ಪಾವತಿಸದೆ ಓಡಾಡುತ್ತಿದ್ದ ವ್ಯಕ್ತಿ ಇವತ್ತು ವೈಟ್ ಫೀಲ್ಡ್ ಸಂಚಾರಿ ಪೊಲೀಸರ ಕೈಗೆ ತಗಲಾಕಿಕೊಂಡಿದ್ದಾನೆ. ಒಟ್ಟು ಆತನ ಗಾಡಿಯ ಮೇಲೆ ಪೊಲೀಸರು 29 ಸಾವಿರ ದಂಡ ವಿಧಿಸಿದ್ದರು. ರಿಯಾಯಿತಿ ದರದಲ್ಲಿ ಆತನಿಗೆ 14,500 ದಂಡ ವಸೂಲು ಮಾಡಿದ್ದಾರೆ. ಈ ಫೋಟೋಗಳನ್ನು ಸಂಚಾರಿ ಪೊಲೀಸರು ಅಧಿಕೃತ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!