Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಲ‌ ನೀಡಿ ಸಂಕಷ್ಟಕ್ಕೆ ಸಿಲುಕಿಸುತ್ತಿರುವ 94 ಆ್ಯಪ್ ಗಳ ನಿಷೇಧ..!

Facebook
Twitter
Telegram
WhatsApp

ನವದೆಹಲಿ: ಭಾರತೀಯರಿಗೆ ಸುರಕ್ಷಿತವಲ್ಲದ ಬೆಟ್ಟಿಂಗ್ ಆ್ಯಪ್ ಹಾಗೂ ಸಾಲ ನೀಡುವ ಆ್ಯಪ್ ಗಳನ್ನು ಬ್ಯಾನ್ ಮಾಡಲು ಸರ್ಕಾರ ಯೋಚಿಸಿದೆ. ಈ ಹಿಂದೆ ಹೆಲೋ, ಟಿಕ್ ಟಾಕ್ ಅಂತ ಆ್ಯೊ್ ಗಳನ್ನು ನಿಷೇಧ ಮಾಡಲಾಗಿದೆ. ಗೃಹ ವ್ಯವಹಾರಗಳ ಸಚಿವಾಲಯ ಹಾಗೂ ಎಲೆಕ್ಟ್ರಿಕ್ ಹಾಗೂ ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಆದೇಶದ ಮೇರೆಗೆ 138 ಬೆಟ್ಟಿಂಗ್ ಆ್ಯಪ್ ಹಾಗೂ 94 ಸಾಲ ನೀಡುವ ಆ್ಯೊ್ ಗಳನ್ನು ನಿಷೇಧಿಸುವುದಾಗಿ ತಿಳಿಸಿದೆ.

ಇತ್ತಿಚೆಗೆ ಸುಲಭವಾಗಿ ಮೊಬೈಲ್ ಮೂಲಕ ಸಾಲ ನೀಡುವ ಕೆಲಸ ಶುರುವಾಗಿದೆ. ಸಾಲ ತೆಗೆದುಕೊಂಡ ಮೇಲೆ ಅವರ ಹತ್ತಿರದವರಿಗೂ ಕಿರುಕುಳ ನೀಡುವುದಕ್ಕೆ ಶುರು ಮಾಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಸುಮಾರು ಆರು ತಿಂಗಳಿನಿಂದ 288 ಆ್ಯಪ್ ಗಳ ಕಣ್ಣಿಟ್ಟಿತ್ತು. ಬಹುತೇಕ ಆ್ಯಪ್ ಗಳು ಮೊಬೈಲ್ ಮೂಲಕ ಸಾಲ ನೀಡಿ, ಕಿರುಕುಳ ನೀಡುತ್ತಿದ್ದವು. ಸಾಲ ಹಿಂತಿರುಗಿಸದೇ ಹೋದಾಗ ಅಶ್ಲೀಲ ಪದಗಳ ಮೂಲಕ ಕೆಟ್ಟ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದವು.

ಈಗಾಗಲೇ ತೆಲಂಗಾಣ, ಒಡಿಶಾ, ಉತ್ತರ ಪ್ರದೇಶದಲ್ಲಿ ಕೇಂದ್ರ ಗುಪ್ತಚರ ಇಲಾಖೆಗಳು ಈ ಆ್ಯಪ್ ಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಗೃಹ ಸಚಿವಾಲಯದ ಮೊರೆ ಹೋಗಿದ್ದವು. ಇದೀಗ ಈ ಆ್ಯಪ್ ಗಳನ್ನು ನಿಷೇಧ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!