Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವು ಜೈಲಿಗೆ ಹೋಗಲು ಸಿದ್ಧ ; ಮಾಜಿ ಸಚಿವ ಆಂಜನೇಯ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.06) :  ನೀವು ಯಾರನ್ನ ಬೇಕಾದರು ಬಂಧಿಸಿ ನಾವು ಜೈಲಿಗೆ ಹೋಗಲು ಸಿದ್ಧವಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯವಾಗಿ ನೀವು ಸದ್ಯ ಉಳಿದಿರುವುದಕ್ಕೆ ಕೊರೊನಾ ಹೆಮ್ಮಾರಿ ಕಾರಣವಾಗಿದೆ. ಈ ಹೆಮ್ಮಾರಿ ಇಲ್ಲವಾಗಿದ್ದರೆ ಈ ದೇಶದಲ್ಲಿ ಅಹಿಂಸಾತ್ಮಕ ಚಳುವಳಿ ನಡೆಯುತ್ತಿತ್ತು. ಕೊರೊನಾ ಕಾರಣಕ್ಕೆ ನಾವು ಶಾಂತಿ ರೀತಿಯಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಎಚ್ಚರಿಸಿದರು.

ನಮ್ಮ ಹೋರಾಟಕ್ಕೆ ಬೆಲೆ ಕೊಟ್ಟು ರೈತರ ಸಮಸ್ಯೆಗಳನ್ನ ಇತ್ಯರ್ಥ ಮಾಡಬೇಕು. ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿರುವ ಅಮಾನವೀಯ ಘಟನೆಗೆ ದೇಶದ ಜನರಲ್ಲಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಉತ್ತರಪ್ರದೇಶದಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ರಾಜಕಾರಣಿಗಳ ಮಕ್ಕಳು ರೈತರ ಮೇಲೆ ಜೀಪ್ ಹರಿಸಿ ಮೂಲಕ ಕೊಲೆ ಮಾಡಿದ್ದಾರೆ. ಕ್ರೂರ ಮನಸ್ಸಿನ ನೀವು ದೇಶವನ್ನು ಆಳಲಿಕ್ಕೆ ಯೋಗ್ಯರಾ ಎಂದು ಬಿಜೆಪಿಯವರನ್ನು ಪ್ರಶ್ನಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!