Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದಲ್ಲಿ ಭರಪೂರ ತಂತ್ರಜ್ಞಾನದ ಅಭಿವೃದ್ಧಿ : ಪ್ರಧಾನಿ ಮೋದಿ

Facebook
Twitter
Telegram
WhatsApp

ಬೆಂಗಳೂರು: ಮಾದಾವರದ ಬಳಿ ಇರುವ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಂಧನ ಸಪ್ತಾಹ ನಡೆಯುತ್ತಿದೆ. ಇದನ್ನು ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ, ಭಾಷಣ ಮಾಡಿದ್ದಾರೆ. ಟರ್ಕಿಯಲ್ಲಿ ವಿನಾಶಕಾರಿ ಭೂಕಂಪ ಬಂದಿದೆ. ನಮ್ಮೆಲ್ಲರ ದೃಷ್ಟಿ ಭೂಕಂಪದ‌ಮೇಲೆ ಬಿದ್ದಿದೆ. ಟರ್ಕಿಯ ನೆರೆ ದೇಶದಲ್ಲೂ ಅನಾಹುತವಾಗಿದೆ. ಭಾರತದ 140 ಜನ ಸಂತ್ರಸ್ತರ ಜೊತೆಗಿದ್ದಾರೆ. ಯಾವುದೇ ನೆರವು ನೀಡಲು ನಾವೂ ಸಿದ್ಧರಿದ್ದೇವೆ.

ಬೆಂಗಳೂರು ಭರಪೂರ್ಣ ತಂತ್ರಜ್ಞಾನದಿಂದ ಕೂಡಿದೆ. ಇಂಧನ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವಿದೆ. ಅಭಿವೃದ್ಧಿ ಸಂಕಲ್ಪದಲ್ಲಿ ನಡೆಯುತ್ತಿರುವ ಭಾರತ. IMF 2023 ಅಭಿವೃದ್ಧಿ ದರ ಬಿಡುಗಡೆ ಮಾಡಿತ್ತು. ಭಾರತ ಮಾಹಾಮಾರಿ, ಯುದ್ಧದ ಬಳಿಕವೂ ಜಾಗತಿಕ ಗಮನ ಸೆಳೆದಿದೆ. ಭಾರತದಲ್ಲಿ ಅತಿವೇಗದಲ್ಲಿ ಆರ್ಥಿಜತೆ ಅಭಿವೃದ್ದಿಯಾಗುತ್ತಿದೆ.

ಪರ್ಯಾಯ ಇಂಧನ ವ್ಯವಸ್ಥೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ. ಶ್ರೀಸಾಮಾನ್ಯರು, ಮಧ್ಯಮವರ್ಗದವರ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ತೆಗೆದುಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!