Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕ ಪರಿಸ್ಥಿತಿ ಸಧೃಢವಾಗಿದೆ : ಪ್ರಧಾನಿ ಮೋದಿ

Facebook
Twitter
Telegram
WhatsApp

ಬೆಂಗಳೂರು: ಬಿಸಿಇಸಿಯಇಲ್ಲಿ ಇಂದು ಇಂಧನ ಸಪ್ತಾಹ ಸಮಾವೇಶ ನಡೆಯುತ್ತಿದೆ. ಇದನ್ನು ಉದ್ಘಾಟಿಸಿದ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಭಾರತ ಅಭಿವೃದ್ದಿಯತ್ತ ಮುನ್ನಡೆಯುತ್ತಿದೆ. ಹೊರಗಿನ ಪರಿಸ್ಥಿತಿ ಏನೇ ಇರಲಿ, ಆಂತರಿಕ ಪರಿಸ್ಥಿತಿ ಸಧೃಢವಾಗಿದೆ ಎಂದಿದ್ದಾರೆ.

ಇಲೆಕ್ಟ್ರಿಕ್ ವಾಹನ, ಜೈವಿಕ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಲಾಗುವುದು. ಒನ್ ನೇಷನ್ ಒನ್ ಗ್ರೀಡ್ ಯೋಜನೆಗೆ ಮತ್ತಷ್ಟು ವೇಗ ಹೆಚ್ಚಿಸಲಾಗುವುದು. ಮುಂದಿನ 4-5 ವರ್ಷದಲ್ಲಿ ಗ್ಯಾಸ್ ಪೈಪ್ ಲೈನ್ ಸಂಪರ್ಕದ ಗುರಿ ಹೊಂದಿದ್ದೇವೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ 8 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು. 35 ಸಾವಿರ ಗ್ಯಾಸ್ ಪೈಪ್ ಲೈನ್ ಸಂಪರ್ಕ ಮಾಡಲಾಗುವುದು. ನ್ಯಾಷನಲ್ ಗ್ರೀನ್ ಹೈಡ್ರೋಜನ್ ಮಿಷನ್ ಹೊಸ ದಿಕ್ಕು ನೀಡಲಿದೆ. ದೇಶದ ಪ್ರತಿ ಹಳ್ಳಿಗೂ ಇಂಟರ್ ನೆಟ್ ಒದಗಿಸುವ ಯೋಜನೆ ಇದೆ.

ಶ್ರೀಸಾಮಾನ್ಯರು ಹಾಗೂ ಮಧ್ಯಮವರ್ಗದ ಜನರ ಅಭಿವೃದ್ದಿಯತ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ. ತಳಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ಪ್ರಾಬಲ್ಯ ದೇಶವನ್ನು ಪ್ರಾಬಲ್ಯವಾಗಿಟ್ಟಿದೆ. ಮೊಬೈಲ್ ಉತ್ಪಾದನೆಯಲ್ಲಿ ದೇಶದಲ್ಲಿಯೇ ಭಾರತ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

    ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

error: Content is protected !!