ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಟರ್ಕಿಯಲ್ಲಿಮತ್ತಷ್ಟು ತೀವ್ರಕರ ಭೂಕಂಪ ಸಂಭವಿಸಿದೆ. ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಕಟ್ಟಡಗಳು ಕುಸಿತಾ ಇದೆ, ರಸ್ತೆಗಳು ಬಾಯ್ಬಿಡ್ತಾ ಇದೆ. ಜನ ಜೀವ ಕೈನಲ್ಲಿಡಿದುಕೊಂಡು, ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸದ್ಯ ರಕ್ಷಾಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಟರ್ಕಿ, ಸಿರಿಯಾದ ಪರಿಸ್ಥಿತಿಗೆ ಭಾರತ, ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಮರುಗಿವೆ. ಟರ್ಕಿಯ ಜೊತೆಗೆ ನಾವಿದ್ದೀವಿ ಅಂತ ಬೆಂಬಲ ಸೂಚಿಸಿವೆ. ಈಗಾಗಲೇ ಭೂಕಂಪದ ತೀವ್ರತೆಗೆ ಎರಡು ಸಾವಿರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.
ಟರ್ಕಿಯಲ್ಲಿ ಆಗಾಗ ಭೂಕಂಪನವಾಗುತ್ತಲೇ ಇರುತ್ತದೆ. ಈ ದೇಶ ಬವೂದೋಷ ಇರುವಂತ ರೇಖೆಗಳ ಮೇಲೆ ಕುಳಿತಿದೆ. ಇದೇ ಕಾರಣಕ್ಕೆ ಇಲ್ಲಿ ಆಗಾಗ ಭೂಕಂಪ ಸಂಭವಿಸುತ್ತೆ ಎನ್ನಬಹುದು. ಈ ಬಾರಿ ಉಂಟಾಗಿರುವ ಭೂಕಂಪನವನ್ನು ಟರ್ಕಿಯ ಅಧ್ಯಕ್ಷ ಅತಿದೊಡ್ಡ ಭೂಕಂಪ ಎಂದು ಕರೆದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್