Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟರ್ಕಿಯಲ್ಲಿ ಪದೇ ಪದೇ ಭೂಕಂಪ : ನಲುಗಿ ಹೋದ ಜನ..!

Facebook
Twitter
Telegram
WhatsApp

ಟರ್ಕಿಯಲ್ಲಿ‌ಮತ್ತಷ್ಟು ತೀವ್ರಕರ ಭೂಕಂಪ ಸಂಭವಿಸಿದೆ. ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಕಟ್ಟಡಗಳು ಕುಸಿತಾ ಇದೆ, ರಸ್ತೆಗಳು ಬಾಯ್ಬಿಡ್ತಾ ಇದೆ. ಜನ ಜೀವ ಕೈನಲ್ಲಿಡಿದುಕೊಂಡು, ಜೀವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸದ್ಯ ರಕ್ಷಾಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಟರ್ಕಿ, ಸಿರಿಯಾದ ಪರಿಸ್ಥಿತಿಗೆ ಭಾರತ, ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಮರುಗಿವೆ. ಟರ್ಕಿಯ ಜೊತೆಗೆ ನಾವಿದ್ದೀವಿ ಅಂತ ಬೆಂಬಲ ಸೂಚಿಸಿವೆ. ಈಗಾಗಲೇ ಭೂಕಂಪದ ತೀವ್ರತೆಗೆ ಎರಡು ಸಾವಿರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.

ಟರ್ಕಿಯಲ್ಲಿ ಆಗಾಗ ಭೂಕಂಪನವಾಗುತ್ತಲೇ ಇರುತ್ತದೆ. ಈ ದೇಶ ಬವೂದೋಷ ಇರುವಂತ ರೇಖೆಗಳ ಮೇಲೆ ಕುಳಿತಿದೆ. ಇದೇ ಕಾರಣಕ್ಕೆ ಇಲ್ಲಿ ಆಗಾಗ ಭೂಕಂಪ ಸಂಭವಿಸುತ್ತೆ ಎನ್ನಬಹುದು. ಈ ಬಾರಿ ಉಂಟಾಗಿರುವ ಭೂಕಂಪನವನ್ನು ಟರ್ಕಿಯ ಅಧ್ಯಕ್ಷ ಅತಿದೊಡ್ಡ ಭೂಕಂಪ ಎಂದು ಕರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!