Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆ ಎರಡು ಯೋಜನೆಯನ್ನು ಪ್ರಾಣ ಹೋದರು ಚಾಲ್ತಿಗೆ ತರುತ್ತೇವೆ : ಸಿದ್ದರಾಮಯ್ಯ

Facebook
Twitter
Telegram
WhatsApp

 

ಕಲಬುರಗಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೂರು ಪಕ್ಷಗಳು ಪ್ರಚಾರ ಕಾರ್ಯದ ಜೊತೆಗೆ ತಮ್ಮ ಪ್ರಣಾಳಿಕೆಯ ಮೂಲಕ ಜನರನ್ನು ಸೆಲೆಯುವ ಪ್ರಯತ್ನ ನಡೆಸುತ್ತಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ವಿದ್ಯತ್ ಫ್ರೀ ಹಾಗೂ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುತ್ತೇವೆ ಎಂದು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ.

ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ಕಲಬುರಗಿಯಲ್ಲಿ ಸಾಗಿದ್ದು, ಅಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ರತಿ ಮನೆಗೆ 200 ಯುನಿಟ್ ವಿದ್ಯತ್ ಉಚಿತ ಹಾಗೂ ಪ್ರತಿ ಮನೆಯ ಯಜಮಾನಿಗೆ 2000 ರೂಪಾಯಿಯನ್ನು ನೀಡುತ್ತೇವೆ. ಪ್ರಾಣ ಹೋದರೂ ಈ ಎರಡು ಯೋಜನೆಯನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ಮೊದಲ ಆದ್ಯತೆ ನೀಡುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ 40% ದಂಧೆ ನಡೆಯುತ್ತಿದೆ. ಶಾಸಕರಿಗೆ 4% ಸಂಸದರಿಗೆ 40% ಉಳಿದವರಿಗೆ 20% ಮಾತ್ರ ಸಿಗುತ್ತದೆ. ಇಂಥ ಪರಿಸ್ಥಿತಿಯಲ್ಲಿ ಕೆಲಸ ಮಾಡುವುದಕ್ಕೆ ಸಾಧ್ಯವಿದೆಯಾ..? ಕಮಿಷನ್ ಸರ್ಕಾರದಲ್ಲಿ ಆಲಿಬಾಬಾ ಚಾಲಿಸ್ ಚೋರ್ ಇದ್ದಾರೆ. ಇಂಥಹ ಲೂಟಿ ಹೊಡೆಯುವ ಸರ್ಕಾರವನ್ನು ನಾವೂ ದೂರವಿಡಬೇಕಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!