Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RBIನಿಂದ ಮಧ್ಯಮ ವರ್ಗದವರಿಗೆ ಶಾಕ್ : ಸಾಲ, EMI ಮೇಲೆ ಹೊರೆ ಜಾಸ್ತಿ..!

Facebook
Twitter
Telegram
WhatsApp

ನವದೆಹಲಿ: ಆರ್ಬಿಐ ಕಳೆದ ಮೇ ತಿಂಗಳಿನಿಂದ ಸತತವಾಗಿ ಆರನೇ ಬಾರಿಗೂ ಬಡ್ಡಿ ದರವನ್ನು ಏರಿಕೆ ಮಾಡಿದೆ. ಬಡ್ಡಿ ದರವನ್ನು 250 bps ನಷ್ಟು ಆರ್ಬಿಐ ಹೆಚ್ಚಳ ಮಾಡಿದೆ. ವಿತ್ತೀಯ ನೀತಿ ಸಮಿತಿಯು ಆರ್ಬಿಐ ನ ಮೂವರು ಸದಸ್ಯರು ಮತ್ತು ಮೂವರು ಬಾಹ್ಯ ಸದಸ್ಯರನ್ನು ಒಳಗೊಂಡಿದ್ದು, ಪ್ರಮುಖ ಸಾಲದ ದರ ಅಥವಾ ರೆಪೊ ದರವನ್ನು 6.50%ಕ್ಕೆ ಏರಿಸಿದೆ.

ಆರ್ಬಿಐ ಆರನೇ ಸಾರಿ ಸಾಲದ ಬಡ್ಡಿ ದರ ಹೆಚ್ಚಳವಾಗಿರುವುದು ದೇಶದ ಮಧ್ಯಮ ವರ್ಗದವರ ಮೇಲೆ ಹೆಚ್ಚು ಹೊರೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ಇದರಿಂದಾಗಿ ಪ್ರತಿ ತಿಂಗಳು ಇಎಂಐ ಕಟ್ಟುವವರು ಸಂಕಷ್ಟಕ್ಕೆ ಸಿಲುಕುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಮಾತನಾಡಿರಯವ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಹಣದುಬ್ಬರವು ಅತ್ಯಂತ ಗಂಭೀರ ವಿಚಾರವಾಗಿದೆ. ನಾವೂ ಹಣದುಬ್ಬರದಲ್ಲಿ ನಿರ್ಣಾಯಕವಾಗಿ ಯಾವುದು ಹೆಚತಚು ಉತ್ತಮ ಎಂಬುದನ್ನು ನೋಡಬೇಕಾಗಿದೆ. ಹಣದುಬ್ಬರವನ್ನು ತಗ್ಗಿಸುವ ನಮ್ಮ ಬದ್ಧತೆಯಲ್ಲಿ ನಾವೂ ಅಚಲವಾಗಿ ಉಳಿಯಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!