Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮೇಶ್ ಜಾರಕಿಹೊಳಿ ಆಸೆ ಈಡೇರಿಸಲಿ : ಡಿಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ರಮೇಶದ ಜಾರಕಿಹೊಳಿ ಅವರ ಸಿಡಿ ವಿಚಾರ ಮತ್ತೆ ಮತ್ತೆ ಸದ್ದು ಮಾಡುತ್ತಿದೆ. ಈ ಸಿಡಿ ಮಾಡಿಸಿದರ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ. ನನ್ನ ಬಳಿ ಎಲ್ಲಾ ಸಾಕ್ಷಿಗಳು ಇದೆ. ಇದನ್ನು ಈಗ ಸಿಬಿಐ ತನಿಖೆಗೆ ವಹಿಸಬೇಕೆಂದು ರಮೇಶ್ ಜಾರಕಿಹೊಳಿ ಇತ್ತಿಚೆಗಷ್ಟೇ ಸುದ್ದಿಗೋಷ್ಟಿ ನಡೆಸಿ, ಹೌಹಾರಿದ್ದರು. ನೇರವಾಗಿ ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದ್ದರು. ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆಯೂ ಕೆಂಡಾಮಂಡಲರಾಗಿದ್ದರು.

ಇದಾದ ಬಳಿಕ ಡಿಕೆ ಶಿವಕುಮಾರ್ ಆಗಲಿ, ಲಕ್ಷ್ಮೀ ಹೆಬ್ಬಾಳ್ಕರ್ ಆಗಲಿ ಮಾತನಾಡಿರಲಿಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಏನೇ ಆಗಲಿ, ಏನೇ ಹೋಗಲಿ ಇನ್ನು ಮೂರು ತಿಂಗಳು ಕೆಟ್ಟದ್ದನ್ನು ಮಾತನಾಡಲ್ಲ, ಕೆಟ್ಟದ್ದನ್ನು ನೋಡಲ್ಲ, ಕೆಟ್ಟದ್ದನ್ನು ಕೇಳಲ್ಲ ಎಂವ ವಾಗ್ದಾನ ತೆಗೆದುಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

“ಅವರು ಏನು ಬೇಡಿಕೆ ಕೇಳಿದ್ದಾರೆ ಅದನ್ನ ಈಡೇರಿಸಲಿ. ಕೇಂದ್ರ ಸರ್ಕಾರ ಅವರ ಮನವಿಯನ್ನು ಪುರಸ್ಕರಿಸಲಿ. ಸಿಡಿ ಕೇಸನ್ನು ಯಾವ ಸಂಸ್ಥೆ ಬೇಕಾದರೂ ತನಿಖೆ ಮಾಡಲಿ. ಆದ್ರೆ ಅವರು ಕೋರ್ಟ್ ಗೆ ಏನು ಅಫಿಡೆವಿಟ್ ಹಾಕಿದ್ದಾರೆ. ಕೋರ್ಟ್ ಏನು ನ್ಯಾಯ ನೀಡಿದೆ. ಕೋರ್ಟ್ ಗೆ ಏನಂತ ಅರ್ಜಿ ಹಾಕಿದ್ದರು. ಪಾಪ ಅವ್ರು ಮತ್ತು ಈಶ್ವರಪ್ಪ ಅವರು ಇಬ್ಬರು ಕೂಡ ಮಂತ್ರಿ ಸ್ಥಾನ ಕಳೆದುಕೊಂಡಿದ್ದೇವೆ ಅಂತ ಅಥಾಶರಾಗಿದ್ದಾರೆ. ನೀವೆಲ್ಲಾ ಗೃಹ ಸಚಿವರಿಗೆ ಹೇಳಿ ಅವರಿಗೆ ಸಹಾಯ ಮಾಡಿ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!