Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರ ಹೆಸರೇಳಿಕೊಂಡು ಲಕ್ಷ‌ಲಕ್ಷ ವಂಚಿಸುತ್ತಿದ್ದ ಇಬ್ಬರು ಅರೆಸ್ಟ್..!

Facebook
Twitter
Telegram
WhatsApp

ಇತ್ತೀಚೆಗೆ ದುಡ್ ಮಾಡೋಕೆ ದೊಡ್ಡ ದೊಡ್ಡವರ ಹೆಸರೇಳಿಕೊಂಡು ಹಣ ಮಾಡೋ ಕಯಾಲಿ ಶುರುವಾಗಿದೆ. ರಾಜಕಾರಣಿಗಳ ಹೆಸರೇಳಿಕೊಂಡು ಹಣ ವಸೂಲಿ ಮಾಡೋದು ಅದೆಷ್ಟು ಜನವೋ. ಇದೀಗ ಅಂಥದ್ದೇ ಪ್ರಕರಣದಲ್ಲಿ ಇಬ್ಬರನ್ನ ಬಂಧಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರ ಹೆಸರೇಳಿಕೊಂಡು ವಂಚಿಸುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಹಮ್ಮದ್ ರೆಹಮಾನ್, ಶಿವಮೊಗ್ಗದ ವಿಠಲ್ ರಾವ್, ಮಂಜುನಾಥ್, ಮಹ್ಮದ್ ಮುಸಾಫೀರ್ ಹಾಗೂ ಖಾಜಿವಾಲೀಸ್ ವಂಚನೆ ಮಾಡುತ್ತಿದ್ದ ಆರೋಪಿಗಳು ಎಂದು ಗುರುತಿಸಲಾಗಿದೆ.

ವಿಲ್ಲಾ ಪ್ರಾಜೆಕ್ಟ್, ಆರ್ ಓ ಪ್ರಾಜೆಕ್ಟ್ ಕೊಡ್ತೀವಿ ಅಂತೇಳಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಾಗರದ ಲಕ್ಷ್ಮಣ್ ಎಂಬುವವರಿಗೆ 100 ಕೋಟಿಯ ವಿಲ್ಲಾ ಪ್ರಾಜೆಕ್ಟ್ ಕೊಡಿಸುವುದಾಗಿ ಹಾಗೂ ರಾಜೇಶ್ ಗೆ ಆರ್ ಒ ಪ್ರಾಜೆಕ್ಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ. ಈ ವಿಚಾರದಲ್ಲಿ ರಾಜೇಶ್ ಗೆ 10 ಲಕ್ಷ ಹಾಗೂ ಲಕ್ಷ್ಮಣ್ ಗೆ 26.25 ಲಕ್ಷ ವಂಚನೆ ಮಾಡಲಾಗಿದೆ. ರಾಜೇಶ್ ಮತ್ತು ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿಕೊಂಡು, ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!