Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮ್ಮ ಹಳೆ ಸ್ನೇಹಿತರು ಗ್ಯಾರಂಟಿ ಕೊಟ್ಟರಷ್ಟೇ ಸಿದ್ದರಾಮಯ್ಯ ಕೋಲಾರದ ಆಯ್ಕೆ..!

Facebook
Twitter
Telegram
WhatsApp

ಕೋಲಾರ: ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಅಷ್ಟು ಸೇಫ್ ಅಲ್ಲ ಎನ್ನಲಾಗುತ್ತಿದೆ. ಯಾಕಂದ್ರೆ ಸಿದ್ದರಾಮಯ್ಯ ಅವರನ್ನು ಕರೆಸಿದವರೇ ಅವರಿಗೆ ಬೆಂಬಲ ನೀಡುತ್ತಿಲ್ಲ, ಒಳಗೊಳಗೆ ಏನೇನೋ ನಡೆಯುತ್ತಿರುವ ಕಾರಣಸ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಗೆಲ್ಲುವುದು ಸುಲಭವಲ್ಲ ಎಂದೇ ಹೇಳಲಾಗುತ್ತಿತ್ತು. ಇದೊಇಗ ಅವರನ್ನು ಗೆಲ್ಲಿಸಲೇಬೇಕೆಂದು ಪಣ ತೊಟ್ಟ ಅಹಿಂದ ಟೀಂ ಅಖಾಡಕ್ಕೆ ಧುಮುಕಿದೆ.

ಇಡೀ ಕೋಲಾರದ ಸಂಪೂರ್ಣ ವರದಿ ಕೊಡುವ ಜವಬ್ದಾರಿಯನ್ನು ಟೀಂ ಅಹಿಂದ ಒಪ್ಪಿಕೊಂಡಿದೆ. ಎಲ್ಲಾ ವರದಿಯ ಬಳಿಕ ಹಳೇ ಟೀಂ ಗ್ರೀನ್ ಸಿಗ್ನಲ್ ಕೊಟ್ಟರಷ್ಟೇ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗೊಯೇ ಅಹಿಂದ ಕಟ್ಟಲು ಸಹಕಾರ ನೀಡಿದ್ದ ಟೀಂ ಜೊತೆಗೆ ಇಂದು ಸಿದ್ದರಾಮಯ್ಯ ಎರಡು ರಹಸ್ಯ ಸಭೆ ನಡೆಸಿದ್ದಾರೆ ಎನ್ನುತ್ತಿವೆ ಆಪ್ತ ಮೂಲಗಳು.

ಈಗ ಅಹಿಂದ ಟೀಂನಿಂದ ಕೋಲಾರದಲ್ಲಿ ಪಿನ್ ಟು ಪಿನ್ ಕಾರ್ಯಾಚರಣೆ ನಡೆಯಲಿದೆ‌. ಒಳ ಏಟುಗಳು ಏನು, ಜನರ ಅಭಿಪ್ರಾಯವೇನಾಗಿದೆ..? ಬೆಂಬಲ ನೀಡುತ್ತೀವಿ ಅನ್ನುವವರ ಅಭಿಪ್ರಾಯವೇನು ಹೀಗೆ ಎಲ್ಲದನ್ನು ಟೀ ಅಹಿಂದ ಕಲೆ ಹಾಕಲಿದೆ. ಬಳಿಕವೇ ಸಿದ್ದರಾಮಯ್ಯ ತಮ್ಮ ಕ್ಷೇತ್ರವನ್ನು ಅಧಿಕೃತಗೊಳಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!